ಬ್ರೇಕಿಂಗ್ ನ್ಯೂಸ್
10-08-20 07:17 am Udupi Reporter ಕರಾವಳಿ
ಉಡುಪಿ, ಆಗಸ್ಟ್ 09: ನವಜಾತ ಶಿಶು ವನ್ನು ತಾಯಿಯೊಬ್ಬಳು ಕಸದ ಬುಟ್ಟಿಗೆ ಎಸೆದು ತೆರಳಿದ ಘಟನೆ ಕೃಷ್ಣನ ನಗರಿ ಉಡಿಪಿಯಲ್ಲಿ ಬೆಳಕಿಗೆ ಬಂದಿದೆ.
ನಗರದ ಸರಕಾರಿ ಆಸ್ಪತ್ರೆಯ ಎದುರು ಇರುವ ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ.
ಆಸ್ಪತ್ರೆ ಎದುರು ಇರುವ ಮಾಂಸಹಾರಿ ಹೊಟೇಲ್ ಬಳಿಯ ತ್ಯಾಜ್ಯದ ಬುಟ್ಟಿಗೆ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಲಾಗಿದ್ದು ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಆಗಷ್ಟೇ ಜನ್ಮ ತಾಳಿದ ಶಿಶು ಕೂಗುವುದನ್ನು ಗಮನಿಸಿದ ಕಾರ್ಮಿಕರು ಸ್ಥಳೀಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm