ಬ್ರೇಕಿಂಗ್ ನ್ಯೂಸ್
10-08-20 07:17 am Udupi Reporter ಕರಾವಳಿ
ಉಡುಪಿ, ಆಗಸ್ಟ್ 09: ನವಜಾತ ಶಿಶು ವನ್ನು ತಾಯಿಯೊಬ್ಬಳು ಕಸದ ಬುಟ್ಟಿಗೆ ಎಸೆದು ತೆರಳಿದ ಘಟನೆ ಕೃಷ್ಣನ ನಗರಿ ಉಡಿಪಿಯಲ್ಲಿ ಬೆಳಕಿಗೆ ಬಂದಿದೆ.
ನಗರದ ಸರಕಾರಿ ಆಸ್ಪತ್ರೆಯ ಎದುರು ಇರುವ ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ.
ಆಸ್ಪತ್ರೆ ಎದುರು ಇರುವ ಮಾಂಸಹಾರಿ ಹೊಟೇಲ್ ಬಳಿಯ ತ್ಯಾಜ್ಯದ ಬುಟ್ಟಿಗೆ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಲಾಗಿದ್ದು ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಆಗಷ್ಟೇ ಜನ್ಮ ತಾಳಿದ ಶಿಶು ಕೂಗುವುದನ್ನು ಗಮನಿಸಿದ ಕಾರ್ಮಿಕರು ಸ್ಥಳೀಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am