ಬ್ರೇಕಿಂಗ್ ನ್ಯೂಸ್
03-07-25 02:33 pm Mangalore Correspondent ಕರಾವಳಿ
ಮಂಗಳೂರು, ಜು.3 : ಹಾಸನದಲ್ಲಿ ಯುವಕ- ಯುವತಿಯರು ಹೃದಯಾಘಾತದಿಂದ ಮೃತಪಟ್ಟ ಸುದ್ದಿಗಳು ವರದಿಯಾಗುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ, ದ.ಕ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ವರದಿ ಪ್ರಕಾರ 60 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನ ಹೃದಯಾಘಾತ ಸಾವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 85 ಮಂದಿ ಹೃದಯಾಘಾತಕ್ಕೀಡಾಗಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾಹಿತಿ ಪ್ರಕಾರ, ಜನವರಿಯಿಂದ ಜೂನ್ ವರೆಗೆ ಜಿಲ್ಲೆಯಲ್ಲಿ 380 ಜನರಿಗೆ ಹೃದಯಾಘಾತವಾಗಿದ್ದು, ಇದರಲ್ಲಿ 85 ಮಂದಿ ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ 54 ಪುರುಷರು ಮತ್ತು 31 ಮಹಿಳೆಯರು ಸೇರಿದ್ದಾರೆ.
40 ರಿಂದ 50 ವರ್ಷದ ಒಳಗಿನ 18 ಮಂದಿ, 50 ರಿಂದ 60 ವರ್ಷ ಒಳಗಿನ 18 ಮಂದಿ ಹಾಗೂ 60 ವರ್ಷ ಮೇಲ್ಪಟ್ಟ 45 ಮಂದಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಲ್ಲಿ ತಿಳಿಸಿದ್ದಾರೆ. 20 ರಿಂದ 40 ವರ್ಷ ವಯಸ್ಸಿನ 4 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸೋಮವಾರ ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಆರು ಹೃದಯಾಘಾತ ಪ್ರಕರಣ ವರದಿಯಾಗಿದೆ. ಸದ್ಯ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. 40 ದಿನಗಳಲ್ಲಿ 24 ಜನರಿಗೆ ಹೃದಯಾಘಾತ ಆಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
Following recent reports of young individuals succumbing to heart attacks in Hassan district, the health department has now raised an alert in Dakshina Kannada as well. According to the district health officer, the majority of heart attack-related deaths in Dakshina Kannada over the last six months have occurred among people aged over 60.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm