ಬ್ರೇಕಿಂಗ್ ನ್ಯೂಸ್
04-07-25 02:38 pm Mangalore Correspondent ಕರಾವಳಿ
ಉಳ್ಳಾಲ, ಜು.4 : ಬುಧವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯುವಕ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಉಳ್ಳಾಲ ತಾಲೂಕಿನ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಕೆಂಪು ಮಣ್ಣು ನಿವಾಸಿ ತೇಜಸ್(24) ಮೃತಪಟ್ಟ ಯುವಕ. ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಉದ್ಯೋಗಿ ಮೋಹನ್ ದಾಸ್ ಎಸ್. ಅಮೀನ್ ಅವರ ಪುತ್ರ ತೇಜಸ್ ಮಣಿಪಾಲದ ವಿದ್ಯಾಸಂಸ್ಥೆಯೊಂದರಲ್ಲಿ ಉನ್ನತ ವ್ಯಾಸಂಗ ನಡೆಸುತ್ತಿದ್ದ. ಬುಧವಾರ ರಾತ್ರಿ ಮನೆಯ ಬೆಡ್ ರೂಮ್ ಸೇರಿದ್ದು, ಗುರುವಾರ ಬೆಳಗ್ಗೆ ಮೊಬೈಲ್ ಮನೆಯಲ್ಲೇ ಬಿಟ್ಟು ನಾಪತ್ತೆಯಾಗಿದ್ದ.
ಎಷ್ಟೇ ಹುಡುಕಿದರೂ ತೇಜಸ್ ಸುಳಿವು ಲಭಿಸದ ಕಾರಣ ತಂದೆ ಮೋಹನ್ ದಾಸ್ ಅವರು ನಿನ್ನೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ನಿನ್ನೆ ಬೆಳಗ್ಗೆಯೇ ಅಪರಿಚಿತ ಯುವಕನೋರ್ವನ ಮೃತದೇಹ ದೊರೆತ್ತಿದ್ದು ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ರೈಲ್ವೇ ಹಳಿಯಲ್ಲಿ ನಿನ್ನೆ ಪತ್ತೆಯಾದ ಮೃತದೇಹವು ತೇಜಸ್ ನದೆಂದು ಪೋಷಕರು ಗುರುತು ಪತ್ತೆ ಹಚ್ಚಿದ್ದಾರೆ.
A 24-year-old youth who went missing from his home on Wednesday night was found dead on the railway tracks near Uchila Sankolige on Thursday morning. Authorities suspect suicide. The deceased has been identified as Tejas (24), a resident of Kempu Mannu near the Beeri Primary Health Centre in Kotekar, Ullal Taluk. He was the son of Mohan Das S. Amin, an employee at Lady Goschen Hospital in Mangaluru. Tejas was pursuing higher education at an institute in Manipal.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm