ಬ್ರೇಕಿಂಗ್ ನ್ಯೂಸ್
04-07-25 02:38 pm Mangalore Correspondent ಕರಾವಳಿ
ಉಳ್ಳಾಲ, ಜು.4 : ಬುಧವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯುವಕ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಉಳ್ಳಾಲ ತಾಲೂಕಿನ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಕೆಂಪು ಮಣ್ಣು ನಿವಾಸಿ ತೇಜಸ್(24) ಮೃತಪಟ್ಟ ಯುವಕ. ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಉದ್ಯೋಗಿ ಮೋಹನ್ ದಾಸ್ ಎಸ್. ಅಮೀನ್ ಅವರ ಪುತ್ರ ತೇಜಸ್ ಮಣಿಪಾಲದ ವಿದ್ಯಾಸಂಸ್ಥೆಯೊಂದರಲ್ಲಿ ಉನ್ನತ ವ್ಯಾಸಂಗ ನಡೆಸುತ್ತಿದ್ದ. ಬುಧವಾರ ರಾತ್ರಿ ಮನೆಯ ಬೆಡ್ ರೂಮ್ ಸೇರಿದ್ದು, ಗುರುವಾರ ಬೆಳಗ್ಗೆ ಮೊಬೈಲ್ ಮನೆಯಲ್ಲೇ ಬಿಟ್ಟು ನಾಪತ್ತೆಯಾಗಿದ್ದ.
ಎಷ್ಟೇ ಹುಡುಕಿದರೂ ತೇಜಸ್ ಸುಳಿವು ಲಭಿಸದ ಕಾರಣ ತಂದೆ ಮೋಹನ್ ದಾಸ್ ಅವರು ನಿನ್ನೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ನಿನ್ನೆ ಬೆಳಗ್ಗೆಯೇ ಅಪರಿಚಿತ ಯುವಕನೋರ್ವನ ಮೃತದೇಹ ದೊರೆತ್ತಿದ್ದು ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ರೈಲ್ವೇ ಹಳಿಯಲ್ಲಿ ನಿನ್ನೆ ಪತ್ತೆಯಾದ ಮೃತದೇಹವು ತೇಜಸ್ ನದೆಂದು ಪೋಷಕರು ಗುರುತು ಪತ್ತೆ ಹಚ್ಚಿದ್ದಾರೆ.
A 24-year-old youth who went missing from his home on Wednesday night was found dead on the railway tracks near Uchila Sankolige on Thursday morning. Authorities suspect suicide. The deceased has been identified as Tejas (24), a resident of Kempu Mannu near the Beeri Primary Health Centre in Kotekar, Ullal Taluk. He was the son of Mohan Das S. Amin, an employee at Lady Goschen Hospital in Mangaluru. Tejas was pursuing higher education at an institute in Manipal.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm