ಬ್ರೇಕಿಂಗ್ ನ್ಯೂಸ್
05-07-25 05:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ಯುವಕನೊಬ್ಬ ಬಿಸಿ ರೋಡಿನಲ್ಲಿ ಹಳೆ ಸ್ವಿಫ್ಟ್ ಕಾರೊಂದನ್ನು ಖರೀದಿಸಿ ತಾನೇ ಡ್ರೈವಿಂಗ್ ಮಾಡಿಕೊಂಡು ಬರುತ್ತಿದ್ದಾಗ ತುಂಬೆ ಹೆದ್ದಾರಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಹರೇಕಳ ಪಾವೂರು ನಿವಾಸಿ ನೌಫಾಲ್ (33) ಎಂಬ ಯುವಕ ಮೃತಪಟ್ಟವರೆಂದು ತಿಳಿದುಬಂದಿದೆ. ಬಿಸಿ ರೋಡಿನಲ್ಲಿ ಉಸ್ಮಾನ್ ಎಂಬವರಿಂದ ಸ್ವಿಫ್ಟ್ ಕಾರು ಖರೀದಿಸಿದ್ದರು. ಕಾರನ್ನು ಬಿಸಿ ರೋಡಿನಿಂದ ತುಂಬೆ ಮೂಲಕ ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಬರುತ್ತಿದ್ದಾಗ ಕೆಳಗಿನ ತುಂಬೆಯಲ್ಲಿ ಡಿವೈಡರ್ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.


ಅತಿ ವೇಗದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೌಫಾಲ್ ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದರು. ತಂದೆ, ತಾಯಿ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
In a tragic accident on Saturday morning, a young man lost his life after the car he was driving overturned following a collision with a road divider on the Tumbe highway near Mangaluru. The deceased has been identified as Noufal, a resident of Harekal Pavoor. Reports indicate that Noufal had recently purchased a used Maruti Swift car from a person named Usman in B.C. Road. He was driving the car back via Tumbe highway when the accident occurred.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm