ಬ್ರೇಕಿಂಗ್ ನ್ಯೂಸ್
05-07-25 05:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ಯುವಕನೊಬ್ಬ ಬಿಸಿ ರೋಡಿನಲ್ಲಿ ಹಳೆ ಸ್ವಿಫ್ಟ್ ಕಾರೊಂದನ್ನು ಖರೀದಿಸಿ ತಾನೇ ಡ್ರೈವಿಂಗ್ ಮಾಡಿಕೊಂಡು ಬರುತ್ತಿದ್ದಾಗ ತುಂಬೆ ಹೆದ್ದಾರಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಹರೇಕಳ ಪಾವೂರು ನಿವಾಸಿ ನೌಫಾಲ್ (33) ಎಂಬ ಯುವಕ ಮೃತಪಟ್ಟವರೆಂದು ತಿಳಿದುಬಂದಿದೆ. ಬಿಸಿ ರೋಡಿನಲ್ಲಿ ಉಸ್ಮಾನ್ ಎಂಬವರಿಂದ ಸ್ವಿಫ್ಟ್ ಕಾರು ಖರೀದಿಸಿದ್ದರು. ಕಾರನ್ನು ಬಿಸಿ ರೋಡಿನಿಂದ ತುಂಬೆ ಮೂಲಕ ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಬರುತ್ತಿದ್ದಾಗ ಕೆಳಗಿನ ತುಂಬೆಯಲ್ಲಿ ಡಿವೈಡರ್ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.


ಅತಿ ವೇಗದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೌಫಾಲ್ ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದರು. ತಂದೆ, ತಾಯಿ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
In a tragic accident on Saturday morning, a young man lost his life after the car he was driving overturned following a collision with a road divider on the Tumbe highway near Mangaluru. The deceased has been identified as Noufal, a resident of Harekal Pavoor. Reports indicate that Noufal had recently purchased a used Maruti Swift car from a person named Usman in B.C. Road. He was driving the car back via Tumbe highway when the accident occurred.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm