ಬ್ರೇಕಿಂಗ್ ನ್ಯೂಸ್
08-07-25 10:15 am Mangalore Correspondent ಕರಾವಳಿ
ಮಂಗಳೂರು, ಜು.8 : ಪಿಯುಸಿ ಓದುತ್ತಿದ್ದ ಹುಡುಗ ಸೋಮವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಬಳಿ ನಡೆದಿದೆ. ತಂದೆ, ತಾಯಿ ಕೆಲಸಕ್ಕೆ ಹೋಗಿದ್ದರಿಂದ ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ.
ತುಂಬೆಯ ಪರ್ಲಕ್ಕೆ ನಿವಾಸಿಗಳಾದ ಕರುಣಾಕರ ಗಟ್ಟಿ ಮತ್ತು ಶೋಭಾ ಗಟ್ಟಿ ದಂಪತಿಯ ಏಕೈಕ ಪುತ್ರ ತೇಜಸ್ ಗಟ್ಟಿ(17) ಮೃತ ವಿದ್ಯಾರ್ಥಿ. ತೇಜಸ್ ಗಟ್ಟಿ ಮೊಡಂಕಾಪು ಕಾಲೇಜಿನಲ್ಲಿ ಪಿಯುಸಿ ಎರಡನೇ ವರುಷದ ವಿದ್ಯಾರ್ಥಿಯಾಗಿದ್ದ. ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ತೇಜಸ್ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಸಂಜೆ ವೇಳೆಗೆ ತಂದೆ ಕರುಣಾಕರ ಅವರು ಎಂದಿನಂತೆ ಮನೆಗೆ ಬಂದಾಗ ಬಾಗಿಲು ತೆರದಿದ್ದು ಒಳಗೆ ನೋಡಿದಾಗ ತೇಜಸ್ ಆತ್ಮಹತ್ಯೆಗೈದಿರೋದು ಗೊತ್ತಾಗಿದೆ.
ಕಳೆದ ಶನಿವಾರ ಕಾಲೇಜಿನಲ್ಲಿ ತೇಜಸ್ ಮೊಬೈಲ್ ಬಳಸಿ ಉಪನ್ಯಾಸಕರಿಗೆ ಸಿಕ್ಕಿಬಿದ್ದು, ಕಾಲೇಜು ಆಡಳಿತದವರು ಮೊಬೈಲ್ ವಶಪಡಿಸಿ ಪೋಷಕರಿಗೆ ವಿಚಾರ ತಿಳಿಸಿದ್ದರಂತೆ. ಕಾಲೇಜು ಆಡಳಿತವು ಸೋಮವಾರವೂ ಮೊಬೈಲನ್ನ ತೇಜಸ್ ಗೆ ವಾಪಸ್ ನೀಡಿರಲಿಲ್ಲವೆಂಬುವುದು ಒಂದು ನೆಪವಾಗಿದ್ದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ತಮಗೆ ಆಸರೆಯಾಗ ಬೇಕಿದ್ದ ಏಕೈಕ ಪುತ್ರ ಹದಿಹರೆಯದಲ್ಲೇ ಆತ್ಮಹತ್ಯೆಗೈದಿರುವುದನ್ನ ಅರಗಿಸಿಕೊಳ್ಳಲಾರದೆ ಪೋಷಕರು ದುಃಖ ಸಾಗರದಲ್ಲಿ ಮುಳುಗಿದ್ದಾರೆ.
In a heartbreaking incident reported from Thumbe near Mangaluru, a second-year PUC student allegedly died by suicide after returning home from college on Monday evening. The 17-year-old boy was found hanging from the ceiling fan in his room while his parents were away at work.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm