ಬ್ರೇಕಿಂಗ್ ನ್ಯೂಸ್
09-07-25 10:25 pm Mangalore Correspondent ಕರಾವಳಿ
ಉಳ್ಳಾಲ, ಜು.9 : ತಾನು ಕೆಲಸ ನಿರ್ವಹಿಸುತ್ತಿದ್ದ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ಮಂಜನಾಡಿ ಗ್ರಾಮದ ನವ ವಿವಾಹಿತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆಯ ದಿ.ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32)ಸಾವನ್ನಪ್ಪಿದ ಯುವಕ. ಮಂಗಳೂರು ನಗರದ ಫಾರಮ್ ಮಾಲ್ ನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ಅರಗಿಸಿಕೊಳ್ಳಲಾರದ ಆಘಾತಕಾರಿ ಸುದ್ದಿಯೊಂದನ್ನ ಕೇಳಿ ತನ್ನ ಟೈಲರ್ ಶಾಪಲ್ಲೇ ಕುಸಿದು ಬಿದ್ದಿದ್ದರೆಂದು ಹೇಳಲಾಗಿದೆ. ತಕ್ಷಣ ಭರತ್ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಸಾವನ್ನಪ್ಪಿದ್ದಾರೆ.
ಕಳೆದ ಏಪ್ರಿಲ್ ತಿಂಗಳ 22ರಂದು ಭರತ್ ಅವರ ವಿವಾಹ ನಡೆದಿದ್ದು ಪತ್ನಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ. ಭರತ್ ಅವರು ತಾಯಿ, ಪತ್ನಿ ಹಾಗೂ ಮೂವರು ಸಹೋದರಿಯರನ್ನ ಅಗಲಿದ್ದಾರೆ.
In a tragic incident, a newly married tailor from Manjanady village in Ullal taluk passed away today after collapsing at his workplace a few days ago. Despite receiving medical treatment, he could not be revived.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm