ಬ್ರೇಕಿಂಗ್ ನ್ಯೂಸ್
09-07-25 10:25 pm Mangalore Correspondent ಕರಾವಳಿ
ಉಳ್ಳಾಲ, ಜು.9 : ತಾನು ಕೆಲಸ ನಿರ್ವಹಿಸುತ್ತಿದ್ದ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ಮಂಜನಾಡಿ ಗ್ರಾಮದ ನವ ವಿವಾಹಿತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆಯ ದಿ.ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32)ಸಾವನ್ನಪ್ಪಿದ ಯುವಕ. ಮಂಗಳೂರು ನಗರದ ಫಾರಮ್ ಮಾಲ್ ನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ಅರಗಿಸಿಕೊಳ್ಳಲಾರದ ಆಘಾತಕಾರಿ ಸುದ್ದಿಯೊಂದನ್ನ ಕೇಳಿ ತನ್ನ ಟೈಲರ್ ಶಾಪಲ್ಲೇ ಕುಸಿದು ಬಿದ್ದಿದ್ದರೆಂದು ಹೇಳಲಾಗಿದೆ. ತಕ್ಷಣ ಭರತ್ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಸಾವನ್ನಪ್ಪಿದ್ದಾರೆ.
ಕಳೆದ ಏಪ್ರಿಲ್ ತಿಂಗಳ 22ರಂದು ಭರತ್ ಅವರ ವಿವಾಹ ನಡೆದಿದ್ದು ಪತ್ನಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ. ಭರತ್ ಅವರು ತಾಯಿ, ಪತ್ನಿ ಹಾಗೂ ಮೂವರು ಸಹೋದರಿಯರನ್ನ ಅಗಲಿದ್ದಾರೆ.
In a tragic incident, a newly married tailor from Manjanady village in Ullal taluk passed away today after collapsing at his workplace a few days ago. Despite receiving medical treatment, he could not be revived.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm