ಬ್ರೇಕಿಂಗ್ ನ್ಯೂಸ್
12-07-25 10:26 pm Mangalore Correspondent ಕರಾವಳಿ
ಉಳ್ಳಾಲ, ಜು.12 : ವೇಗವಾಗಿ ಧಾವಿಸುತ್ತಿದ್ದ ಬೊಲೆರೋ ಜೀಪೊಂದು ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆಯ ಬ್ಯಾರೀಸ್ ಟರ್ನಿಂಗ್ ಪಾಯಿಂಟ್ ಬಳಿ ಶನಿವಾರ ರಾತ್ರಿ 8.30ರ ಸುಮಾರಿಗೆ ನಡೆದಿದೆ.
ದೇರಳಕಟ್ಟೆಯ ಪ್ಲಾಮಾ ನೆಸ್ಟ್ ವಾಣಿಜ್ಯ ಸಂಕೀರ್ಣದಲ್ಲಿ ನೆಲೆಸಿದ್ದ ಮೂಲತಃ ಕೇರಳ ನಿವಾಸಿಯಾದ ಶ್ರೀಕಮಲ ಗೋಪಕುಮಾರ್(56) ಮೃತಪಟ್ಟ ಮಹಿಳೆ. ಮೃತ ಶ್ರೀಕಮಲ ಅವರ ಪುತ್ರಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದು, ತಾಯಿ ಮಗಳು ದೇರಳಕಟ್ಟೆಯ ವಾಣಿಜ್ಯ ಸಂಕೀರ್ಣದಲ್ಲಿ ವಾಸವಿದ್ದರು. ಶ್ರೀಕಮಲ ಅವರು ತನ್ನ ವಸತಿ ಸಂಕೀರ್ಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ನಡೆದಿದೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A tragic accident occurred near the Bary’s Turning Point in Deralakatte on Saturday night at around 8:30 PM, when a speeding Bolero jeep struck a woman who was crossing the road, resulting in her death on the spot.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm