ಬ್ರೇಕಿಂಗ್ ನ್ಯೂಸ್
13-07-25 05:56 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ.13: ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ನಡೆದಿದೆ. ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (33) ಮೃತ ಮಹಿಳೆ.
ಎರಡು ವರ್ಷಗಳ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ಎಂಬವರಿಗೆ ಇವರನ್ನು ಮದುವೆ ಮಾಡಲಾಗಿತ್ತು. ರಮ್ಯಾ ಬೆಳ್ತಂಗಡಿ ಮುಗುಳಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಾಗೆ ಅನಾರೋಗ್ಯ ಕಾಡುತ್ತಿದ್ದು, ತಾಯಿ ಮನೆಗೆ ಬಂದಿದ್ದ ವೇಳೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಳ್ತಂಗಡಿ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ರಮ್ಯಾ ಅವರ ದೊಡ್ಡಪ್ಪನ ಮಗನ ವಿವಾಹ ಕಾರ್ಯಕ್ರಮ ಎರಡು ದಿನಗಳ ಹಿಂದೆ ನಡೆದಿತ್ತು. ಮನೆಯಲ್ಲಿ ಎಲ್ಲರೂ ವಿವಾಹದ ಸಂಭ್ರಮದಲ್ಲಿದ್ದರು. ಜುಲೈ 13 ರಂದು ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ನಡುವೆಯೇ ರಮ್ಯಾ ಆತ್ಯಹತ್ಯೆ ಮಾಡಿರುವುದು ಮನೆ ಮಂದಿಗೆ ಬರಸಿಡಿಲು ಬಡಿದಂತಾಗಿದೆ.
A tragic incident has been reported from Koyyur in Belthangady taluk, where a married woman, who worked as a schoolteacher, died by suicide at her mother’s residence. The deceased has been identified as Ramya (33), daughter of Devappa Banger, a resident of Darkhas in Koyyur village.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm