ಬ್ರೇಕಿಂಗ್ ನ್ಯೂಸ್
13-07-25 05:56 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ.13: ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ನಡೆದಿದೆ. ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (33) ಮೃತ ಮಹಿಳೆ.
ಎರಡು ವರ್ಷಗಳ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ಎಂಬವರಿಗೆ ಇವರನ್ನು ಮದುವೆ ಮಾಡಲಾಗಿತ್ತು. ರಮ್ಯಾ ಬೆಳ್ತಂಗಡಿ ಮುಗುಳಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಾಗೆ ಅನಾರೋಗ್ಯ ಕಾಡುತ್ತಿದ್ದು, ತಾಯಿ ಮನೆಗೆ ಬಂದಿದ್ದ ವೇಳೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಳ್ತಂಗಡಿ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ರಮ್ಯಾ ಅವರ ದೊಡ್ಡಪ್ಪನ ಮಗನ ವಿವಾಹ ಕಾರ್ಯಕ್ರಮ ಎರಡು ದಿನಗಳ ಹಿಂದೆ ನಡೆದಿತ್ತು. ಮನೆಯಲ್ಲಿ ಎಲ್ಲರೂ ವಿವಾಹದ ಸಂಭ್ರಮದಲ್ಲಿದ್ದರು. ಜುಲೈ 13 ರಂದು ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ನಡುವೆಯೇ ರಮ್ಯಾ ಆತ್ಯಹತ್ಯೆ ಮಾಡಿರುವುದು ಮನೆ ಮಂದಿಗೆ ಬರಸಿಡಿಲು ಬಡಿದಂತಾಗಿದೆ.
A tragic incident has been reported from Koyyur in Belthangady taluk, where a married woman, who worked as a schoolteacher, died by suicide at her mother’s residence. The deceased has been identified as Ramya (33), daughter of Devappa Banger, a resident of Darkhas in Koyyur village.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm