ಬ್ರೇಕಿಂಗ್ ನ್ಯೂಸ್
15-07-25 10:32 am Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜುಲೈ 15 : ನಗರದ ಅಡ್ಯಾರ್ ಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಭಾನುವಾರ ರಾತ್ರಿ ನಡೆದ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಬಗ್ಗೆ ಮುನೀರ್ ಪೊಲೀಸರಿಗೆ ದೂರು ನೀಡಿದ್ದು, ಇವರ ಗೆಳೆಯ ಮಸೂಕ್ ಕೆಲಸದ ನಿಮಿತ್ತ ದೆಹಲಿಗೆ ತೆರಳಿ ಭಾನುವಾರ ರಾತ್ರಿ ರೈಲಿನಲ್ಲಿ ಮಂಗಳೂರಿಗೆ ಬಂದಿದ್ದರು. ಅವರನ್ನು ಕರೆತರಲು ಆದಿಲ್ ಅವರ ಆಲ್ಟೋ ಕಾರಿನಲ್ಲಿ ರೈಲ್ವೇ ನಿಲ್ದಾಣಕ್ಕೆ ತೆರಳಿದ್ದರು. ಹಿಂತಿರುಗಿ ಬರುವಾಗ ಕಾರಿನಲ್ಲಿ ಯೂಸುಫ್ ಅರ್ಬಾಜ್, ಮೌಸೂಕ್, ಬಿ.ಎಂ ಅಬ್ದುಲ್, ಆದಿಲ್ ಬರುತ್ತಿದ್ದರು.
ತಡರಾತ್ರಿ ಕಾರು ಅಡ್ಯಾರ್ ಕಟ್ಟೆಯಿಂದ ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ, ಬಾಗಿಲು ತೆರೆಯಲ್ಪಟ್ಟು ಹಿಂಭಾಗದಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಯೂಸುಫ್ ಅರ್ಬಾಜ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಾಲಕ ಆದಿಲ್ ಸೀಟ್ ಬೆಲ್ಟ್ ಹಾಕಿದ್ದರಿಂದ ಯಾವುದೇ ಗಾಯವಾಗಿರಲಿಲ್ಲ. ಉಳಿದವರು ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದರು. ಅಡ್ಯಾರ್ ನಿವಾಸಿ ಯೂಸುಫ್ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಪಡೀಲ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
A tragic accident late Sunday night claimed the life of a youth after an Alto car overturned on the National Highway near Adyar Katte in Mangaluru. The vehicle, which was returning from the railway station, lost control and flipped, throwing several passengers out of the car.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm