ಬ್ರೇಕಿಂಗ್ ನ್ಯೂಸ್
15-07-25 10:32 am Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜುಲೈ 15 : ನಗರದ ಅಡ್ಯಾರ್ ಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಭಾನುವಾರ ರಾತ್ರಿ ನಡೆದ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಬಗ್ಗೆ ಮುನೀರ್ ಪೊಲೀಸರಿಗೆ ದೂರು ನೀಡಿದ್ದು, ಇವರ ಗೆಳೆಯ ಮಸೂಕ್ ಕೆಲಸದ ನಿಮಿತ್ತ ದೆಹಲಿಗೆ ತೆರಳಿ ಭಾನುವಾರ ರಾತ್ರಿ ರೈಲಿನಲ್ಲಿ ಮಂಗಳೂರಿಗೆ ಬಂದಿದ್ದರು. ಅವರನ್ನು ಕರೆತರಲು ಆದಿಲ್ ಅವರ ಆಲ್ಟೋ ಕಾರಿನಲ್ಲಿ ರೈಲ್ವೇ ನಿಲ್ದಾಣಕ್ಕೆ ತೆರಳಿದ್ದರು. ಹಿಂತಿರುಗಿ ಬರುವಾಗ ಕಾರಿನಲ್ಲಿ ಯೂಸುಫ್ ಅರ್ಬಾಜ್, ಮೌಸೂಕ್, ಬಿ.ಎಂ ಅಬ್ದುಲ್, ಆದಿಲ್ ಬರುತ್ತಿದ್ದರು.
ತಡರಾತ್ರಿ ಕಾರು ಅಡ್ಯಾರ್ ಕಟ್ಟೆಯಿಂದ ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ, ಬಾಗಿಲು ತೆರೆಯಲ್ಪಟ್ಟು ಹಿಂಭಾಗದಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಯೂಸುಫ್ ಅರ್ಬಾಜ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಾಲಕ ಆದಿಲ್ ಸೀಟ್ ಬೆಲ್ಟ್ ಹಾಕಿದ್ದರಿಂದ ಯಾವುದೇ ಗಾಯವಾಗಿರಲಿಲ್ಲ. ಉಳಿದವರು ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದರು. ಅಡ್ಯಾರ್ ನಿವಾಸಿ ಯೂಸುಫ್ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಪಡೀಲ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
A tragic accident late Sunday night claimed the life of a youth after an Alto car overturned on the National Highway near Adyar Katte in Mangaluru. The vehicle, which was returning from the railway station, lost control and flipped, throwing several passengers out of the car.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm