ಬ್ರೇಕಿಂಗ್ ನ್ಯೂಸ್
15-07-25 10:13 pm Udupi Correspondent ಕರಾವಳಿ
ಉಡುಪಿ, ಜು 15: ಭಾರೀ ಗಾಳಿ-ಮಳೆಯಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿಯೊಂದು ಮುಳುಗಿ ಮೂವರು ಮೀನುಗಾರರು ನಾಪತ್ತೆ ಆಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ನಡೆದಿದೆ.
ಲೋಹಿತ್ ಖಾರ್ವಿ (38), ಸುರೇಶ್ ಖಾರ್ವಿ (45), ಜಗನ್ನಾಥ್ ಖಾರ್ವಿ (43), ಸಂತೋಷ್ ಖಾರ್ವಿ (35) ದೋಣಿ ಮುಳುಗಿದ ಪರಿಣಾಮ ನೀರಿಗೆ ಬಿದ್ದಿದ್ದಾರೆ. ಅವರಲ್ಲಿ ಸಂತೋಷ್ ಖಾರ್ವಿ ಅನ್ನೋರು ರಕ್ಷಣೆ ಆಗಿದೆ. ಇನ್ನುಳಿದ ಮೂವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕಡಲು ಕೂಡ ಪ್ರಕ್ಷುಬ್ಧಗೊಂಡಿದೆ. ಗಾಳಿ, ಮಳೆಯ ನಡುವೆಯೂ ಮೀನುಗಾರಿಕೆಗೆ ತೆರಳಿದ್ದರು. ಮೀನು ಹಿಡಿದು ಸಮುದ್ರದಿಂದ ವಾಪಸ್ ಬರುತ್ತಿದ್ದ ವೇಳೆ ದೋಣಿ ಮಗುಚಿ ಅನಾಹುತ ಸಂಭವಿಸಿದೆ.
ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಕರಾವಳಿ ಕಾವಲು ಪಡೆ, ಗಂಗೊಳ್ಳಿ ಠಾಣೆ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ.
Three fishermen have gone missing after a fishing trawler capsized due to strong winds and heavy rain near the Madi Lighthouse off the coast of Gangolli in Byndoor taluk, Udupi district.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm