ಬ್ರೇಕಿಂಗ್ ನ್ಯೂಸ್
16-07-25 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 17ರ ಗುರುವಾರ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬುಧವಾರ ಸಂಜೆಯ ಬಳಿಕ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲೂ ಪ್ರೌಢ ಶಾಲೆಗಳ ಹಂತದ ವರೆಗೆ ರಜೆ ನೀಡಲಾಗಿದೆ. ಬುಧವಾರವೂ ಉಳ್ಳಾಲ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ನಾಲ್ಕು ದಿನಗಳಿಂದ ನಿರಂತರ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಜೋರು ಥಂಡಿ ರೀತಿಯ ಚಳಿ ಆವರಿಸಿದೆ. ಬುಧವಾರ ಮಧ್ಯಾಹ್ನ ಒಂದಷ್ಟು ಹೊತ್ತು ಹನಿ ಬೀಳುವುದು ನಿಂತಿದ್ದರೂ, ಸಂಜೆಯ ವೇಳೆಗೆ ಮಳೆ ಜೋರಾಗಿತ್ತು. ನದಿಗಳು ತುಂಬಿ ಹರಿಯುತ್ತಿದ್ದು, ತಗ್ಗಿನ ಪ್ರದೇಶಗಳಲ್ಲಿ ಪ್ರವಾಹ ತಲೆದೋರುವ ಸ್ಥಿತಿಯಾಗಿದೆ.
ಗಾಳಿ, ಸಿಡಿಲು ಇಲ್ಲದಿದ್ದರೂ ನಿರಂತರ ಮಳೆ ಸುರಿಯುತ್ತಿದ್ದು ಹಳೆಯ ಕಾಲದ ಪುನರ್ವಸು ಮಳೆಯ ನೈಜ ದರ್ಶನ ಜನರಿಗೆ ಆಗುವಂತೆ ಮಾಡಿದೆ. ಮಲೆನಾಡಿನಲ್ಲಿ ಸುರಿವ ರೀತಿ ಕರಾವಳಿಯಲ್ಲೂ ಇಡೀ ದಿನ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನರು ತೀವ್ರ ಚಳಿಗೆ ತತ್ತರಿಸುವಂತಾಗಿದೆ.
Following continuous heavy rainfall across the coastal region, the Dakshina Kannada district along with Udupi district administration have declared a holiday for anganwadis, primary, and high schools on Thursday, July 17.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm