ಬ್ರೇಕಿಂಗ್ ನ್ಯೂಸ್
16-07-25 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 17ರ ಗುರುವಾರ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬುಧವಾರ ಸಂಜೆಯ ಬಳಿಕ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲೂ ಪ್ರೌಢ ಶಾಲೆಗಳ ಹಂತದ ವರೆಗೆ ರಜೆ ನೀಡಲಾಗಿದೆ. ಬುಧವಾರವೂ ಉಳ್ಳಾಲ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ನಾಲ್ಕು ದಿನಗಳಿಂದ ನಿರಂತರ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಜೋರು ಥಂಡಿ ರೀತಿಯ ಚಳಿ ಆವರಿಸಿದೆ. ಬುಧವಾರ ಮಧ್ಯಾಹ್ನ ಒಂದಷ್ಟು ಹೊತ್ತು ಹನಿ ಬೀಳುವುದು ನಿಂತಿದ್ದರೂ, ಸಂಜೆಯ ವೇಳೆಗೆ ಮಳೆ ಜೋರಾಗಿತ್ತು. ನದಿಗಳು ತುಂಬಿ ಹರಿಯುತ್ತಿದ್ದು, ತಗ್ಗಿನ ಪ್ರದೇಶಗಳಲ್ಲಿ ಪ್ರವಾಹ ತಲೆದೋರುವ ಸ್ಥಿತಿಯಾಗಿದೆ.
ಗಾಳಿ, ಸಿಡಿಲು ಇಲ್ಲದಿದ್ದರೂ ನಿರಂತರ ಮಳೆ ಸುರಿಯುತ್ತಿದ್ದು ಹಳೆಯ ಕಾಲದ ಪುನರ್ವಸು ಮಳೆಯ ನೈಜ ದರ್ಶನ ಜನರಿಗೆ ಆಗುವಂತೆ ಮಾಡಿದೆ. ಮಲೆನಾಡಿನಲ್ಲಿ ಸುರಿವ ರೀತಿ ಕರಾವಳಿಯಲ್ಲೂ ಇಡೀ ದಿನ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನರು ತೀವ್ರ ಚಳಿಗೆ ತತ್ತರಿಸುವಂತಾಗಿದೆ.
Following continuous heavy rainfall across the coastal region, the Dakshina Kannada district along with Udupi district administration have declared a holiday for anganwadis, primary, and high schools on Thursday, July 17.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm