ಬ್ರೇಕಿಂಗ್ ನ್ಯೂಸ್
18-07-25 03:19 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.
ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
18-07-25 07:11 pm
Bangalore Correspondent
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm