ಬ್ರೇಕಿಂಗ್ ನ್ಯೂಸ್
23-12-20 08:25 pm Mangaluru Correspondent ಕರಾವಳಿ
ಮಂಗಳೂರು, ಡಿ.23: ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಕುರಿತ ಸಾಧ್ಯತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅಲ್ಲಗಳೆದಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಬಿಜೆಪಿ ಸರಕಾರಕ್ಕೆ ಸಂಪೂರ್ಣ ಬಹುಮತ ಇದೆ. ಈಗ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಅಗತ್ಯ ಬಿಜೆಪಿಗೆ ಇಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಲೀ, ಜೆಡಿಎಸ್ ಪಕ್ಷವನ್ನು ಎನ್ ಡಿಎ ಮೈತ್ರಿಕೂಟಕ್ಕೆ ತರುವ ವಿಚಾರವಾಗಲೀ ಬಿಜೆಪಿಯಲ್ಲಿ ಇಲ್ಲ. ಜೆಡಿಎಸ್ ಪ್ರತ್ಯೇಕ ಪಕ್ಷ, ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಈಮೂಲಕ ಬಿಜೆಪಿ- ಜೆಡಿಎಸ್ ನಡುವಿನ ಮೈತ್ರಿ ವಿಚಾರ ಸಂಪೂರ್ಣ ಆಧಾರರಹಿತ. ಬಿಜೆಪಿ ಪರವಾಗಿ ಯಾರು ಕೂಡ ಅಧಿಕೃತವಾಗಿ ಈ ಬಗ್ಗೆ ಹೇಳಿಕೆ ನೀಡಿಲ್ಲ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
ನಾಲ್ಕು ದಿನಗಳ ಹಿಂದೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಈ ಕುರಿತ ಪ್ರಶ್ನೆಗೆ ಜೆಡಿಎಸ್ ಬಿಜೆಪಿ ಜೊತೆಗೆ ಮರ್ಜಿ ಆಗಲೂಬಹುದು ಎಂದಿದ್ದರು. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿಕೆ ಬಳಿ ಪ್ರಶ್ನೆ ಮಾಡಿದ್ದಾಗ, ಬಿಜೆಪಿಯಿಂದ ಅಂಥ ಆಫರ್ ಬಂದಿದ್ದು ನಿಜ ಎಂದಿದ್ದರು. ಆದರೆ ಯಾವುದೇ ಪಕ್ಷದ ಜೊತೆಗೂ ಜೆಡಿಎಸ್ ಪಕ್ಷವನ್ನು ವಿಲೀನ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
Amid speculation that the opposition JD(S) could merge with the ruling BJP in Karnataka, leaders of both parties BJP state president on Wednesday said there is no question of such a move.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm