ಬ್ರೇಕಿಂಗ್ ನ್ಯೂಸ್
19-07-25 06:51 pm Udupi Correspondent ಕರಾವಳಿ
ಉಡುಪಿ, ಜುಲೈ 19 : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಪೊಲೀಸ್ ಇಲಾಖೆಯ ಒಳಗಿನ ರಾಜಕೀಯ, ಕೆಟ್ಟ ಸ್ಪರ್ಧೆಯೇ ಕಾರಣ. ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡಲಾಗಿದೆ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅನುಪಮಾ ಶೆಣೈ, ಹೈಕೋರ್ಟ್ಗೆ ಸಲ್ಲಿಸಿದ ಸರ್ಕಾರದ ವರದಿಯನ್ನು ಪ್ರಶ್ನಿಸಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಸಹಾಯ ಪಡೆದು ಮಾಡಿದ ಕೃತ್ಯ ಇದು. ದಯಾನಂದ ಅವರನ್ನ ಡಿಜಿಪಿ ಹುದ್ದೆಯಿಂದ ತಪ್ಪಿಸಲು ಹುನ್ನಾರ ಮಾಡಲಾಗಿದೆ. ವಿರಾಟ್ ಕೊಹ್ಲಿಯನ್ನು ಆರೋಪಿ ಮಾಡುವ ಮೂಲಕ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವಿಲ್ಲ ಎಂದರು.
ಒಳಸಂಚುಗಳನ್ನು ರೂಪಿಸಿ ಡಾ.ಸಲೀಂ ಅವರನ್ನು ನೇಮಿಸಲಾಗಿದೆ. ಸೋಷಿಯಲ್ ಮೀಡಿಯಾ ವ್ಹೀವ್ಸ್ಗೂ ಗಲಾಟೆಗೂ ಏನು ಸಂಬಂಧ? ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಐಪಿಎಲ್ 2025ರ ಟ್ರೋಫಿಯನ್ನು ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು. ಕೊಹ್ಲಿ ಸೇರಿದಂತೆ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಮಿಸಿದ್ದರು. ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ, 11 ಅಭಿಮಾನಿಗಳು ಬಲಿಯಾಗಿದ್ದರು.
Former Deputy Superintendent of Police (DySP) Anupama Shenoy has alleged that the tragic stampede during the RCB victory parade in Bengaluru was not merely a crowd management failure but a result of internal power struggles and political conspiracies within the police department. She further claimed that star cricketer Virat Kohli was being made a scapegoat.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm