ಬ್ರೇಕಿಂಗ್ ನ್ಯೂಸ್
19-07-25 06:51 pm Udupi Correspondent ಕರಾವಳಿ
ಉಡುಪಿ, ಜುಲೈ 19 : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಪೊಲೀಸ್ ಇಲಾಖೆಯ ಒಳಗಿನ ರಾಜಕೀಯ, ಕೆಟ್ಟ ಸ್ಪರ್ಧೆಯೇ ಕಾರಣ. ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡಲಾಗಿದೆ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅನುಪಮಾ ಶೆಣೈ, ಹೈಕೋರ್ಟ್ಗೆ ಸಲ್ಲಿಸಿದ ಸರ್ಕಾರದ ವರದಿಯನ್ನು ಪ್ರಶ್ನಿಸಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಸಹಾಯ ಪಡೆದು ಮಾಡಿದ ಕೃತ್ಯ ಇದು. ದಯಾನಂದ ಅವರನ್ನ ಡಿಜಿಪಿ ಹುದ್ದೆಯಿಂದ ತಪ್ಪಿಸಲು ಹುನ್ನಾರ ಮಾಡಲಾಗಿದೆ. ವಿರಾಟ್ ಕೊಹ್ಲಿಯನ್ನು ಆರೋಪಿ ಮಾಡುವ ಮೂಲಕ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವಿಲ್ಲ ಎಂದರು.
ಒಳಸಂಚುಗಳನ್ನು ರೂಪಿಸಿ ಡಾ.ಸಲೀಂ ಅವರನ್ನು ನೇಮಿಸಲಾಗಿದೆ. ಸೋಷಿಯಲ್ ಮೀಡಿಯಾ ವ್ಹೀವ್ಸ್ಗೂ ಗಲಾಟೆಗೂ ಏನು ಸಂಬಂಧ? ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಐಪಿಎಲ್ 2025ರ ಟ್ರೋಫಿಯನ್ನು ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು. ಕೊಹ್ಲಿ ಸೇರಿದಂತೆ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಮಿಸಿದ್ದರು. ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ, 11 ಅಭಿಮಾನಿಗಳು ಬಲಿಯಾಗಿದ್ದರು.
Former Deputy Superintendent of Police (DySP) Anupama Shenoy has alleged that the tragic stampede during the RCB victory parade in Bengaluru was not merely a crowd management failure but a result of internal power struggles and political conspiracies within the police department. She further claimed that star cricketer Virat Kohli was being made a scapegoat.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm