ಬ್ರೇಕಿಂಗ್ ನ್ಯೂಸ್
19-07-25 06:51 pm Udupi Correspondent ಕರಾವಳಿ
ಉಡುಪಿ, ಜುಲೈ 19 : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಪೊಲೀಸ್ ಇಲಾಖೆಯ ಒಳಗಿನ ರಾಜಕೀಯ, ಕೆಟ್ಟ ಸ್ಪರ್ಧೆಯೇ ಕಾರಣ. ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡಲಾಗಿದೆ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅನುಪಮಾ ಶೆಣೈ, ಹೈಕೋರ್ಟ್ಗೆ ಸಲ್ಲಿಸಿದ ಸರ್ಕಾರದ ವರದಿಯನ್ನು ಪ್ರಶ್ನಿಸಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಸಹಾಯ ಪಡೆದು ಮಾಡಿದ ಕೃತ್ಯ ಇದು. ದಯಾನಂದ ಅವರನ್ನ ಡಿಜಿಪಿ ಹುದ್ದೆಯಿಂದ ತಪ್ಪಿಸಲು ಹುನ್ನಾರ ಮಾಡಲಾಗಿದೆ. ವಿರಾಟ್ ಕೊಹ್ಲಿಯನ್ನು ಆರೋಪಿ ಮಾಡುವ ಮೂಲಕ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವಿಲ್ಲ ಎಂದರು.
ಒಳಸಂಚುಗಳನ್ನು ರೂಪಿಸಿ ಡಾ.ಸಲೀಂ ಅವರನ್ನು ನೇಮಿಸಲಾಗಿದೆ. ಸೋಷಿಯಲ್ ಮೀಡಿಯಾ ವ್ಹೀವ್ಸ್ಗೂ ಗಲಾಟೆಗೂ ಏನು ಸಂಬಂಧ? ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಐಪಿಎಲ್ 2025ರ ಟ್ರೋಫಿಯನ್ನು ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು. ಕೊಹ್ಲಿ ಸೇರಿದಂತೆ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಮಿಸಿದ್ದರು. ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ, 11 ಅಭಿಮಾನಿಗಳು ಬಲಿಯಾಗಿದ್ದರು.
Former Deputy Superintendent of Police (DySP) Anupama Shenoy has alleged that the tragic stampede during the RCB victory parade in Bengaluru was not merely a crowd management failure but a result of internal power struggles and political conspiracies within the police department. She further claimed that star cricketer Virat Kohli was being made a scapegoat.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm