ಬ್ರೇಕಿಂಗ್ ನ್ಯೂಸ್
22-07-25 01:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ನಗರದ ಕದ್ರಿ ಕಂಬ್ಲ ಬಳಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಹಣಕಾಸು ಮುಗ್ಗಟ್ಟಿನಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕರು, ಶಾಸಕರ ಜೊತೆಗೆ ಒಡನಾಟದಲ್ಲಿದ್ದ ನಿತಿನ್ ಎಂಟು ತಿಂಗಳ ಹಿಂದೆ ಸ್ವಂತ ಉದ್ಯಮ ಸ್ಥಾಪನೆಯ ಉದ್ದೇಶದಿಂದ ಕದ್ರಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ಸ್ಥಾಪನೆ ಮಾಡಿದ್ದರು. ಅದಕ್ಕೂ ಹಿಂದೆ ಮುಡಿಪಿನಲ್ಲಿ ಪಾಲುದಾರಿಕೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ನಾನ್ ವೆಜ್ ಊಟಕ್ಕಾಗಿ ಕದ್ರಿಯ ಹೊಟೇಲ್ ಅಲ್ಪ ಸಮಯದಲ್ಲಿ ಒಳ್ಳೆಯ ಹೆಸರು ಪಡೆದಿತ್ತು.

ಇತ್ತೀಚೆಗೆ ಹೊಟೇಲ್ ಮತ್ತು ಹೈಫೈ ಲೈಫ್ ನಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿತ್ತು ಎಂದು ಅವರ ಆಪ್ತರು ಹೇಳುತ್ತಾರೆ. ನಿನ್ನೆ ರಾತ್ರಿ ಮಣ್ಣಗುಡ್ಡದ ಗುಂಡೂರಾವ್ ಲೇನಲ್ಲಿರುವ ಫ್ಲಾಟ್ ನಲ್ಲಿ ವಿಷ ಸೇವಿಸಿದ್ದು ತಡರಾತ್ರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಓರಗೆಯ ಗೆಳೆಯರು ನಿತಿನ್ ಫೋಟೊವನ್ನು ಸ್ಟೇಟಸ್ ಹಾಕಿ ಕಂಬನಿ ಗರೆದಿದ್ದಾರೆ. ನಿತಿನ್ ಅವಿವಾಹಿತರಾಗಿದ್ದು ಗೆಳೆಯರ ಒಡನಾಟ ಹೆಚ್ಚಿತ್ತು. ಮೂಲತಃ ಮರೋಳಿಯವರಾಗಿದ್ದು ಇತ್ತೀಚೆಗಷ್ಟೇ ಮಣ್ಣಗುಡ್ಡದಲ್ಲಿ ಫ್ಲಾಟ್ ಖರೀದಿಸಿ ತಾಯಿ ಜೊತೆಗೆ ನೆಲೆಸಿದ್ದರು.
In a tragic incident, Nithin Poojary (41), the owner of Hotel Kodakkene located near Kadri Kambla in Mangaluru, reportedly died by suicide after consuming poison, allegedly due to financial distress.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 03:07 pm
HK News Desk
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 02:22 pm
HK News Desk
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm