ಬ್ರೇಕಿಂಗ್ ನ್ಯೂಸ್
22-07-25 11:13 pm Mangalore Correspondent ಕರಾವಳಿ
ಪುತ್ತೂರು, ಜುಲೈ 22 : ಮಂಗಳೂರು-ಪುತ್ತೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ನಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪುತ್ತೂರು ಮಹಿಳಾ ಠಾಣೆಗೆ ಒಪ್ಪಿಸಿದ್ದಾರೆ.
ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ KSRTC ಬಸ್ನಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಯು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಇದನ್ನು ಗಮನಿಸಿದ ಬಸ್ನಲ್ಲಿದ್ದ ಇತರ ಪ್ರಯಾಣಿಕರು ಆರೋಪಿಯನ್ನು ತಡೆದು, ಪುತ್ತೂರು ಮಹಿಳಾ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಹಿಂದೂ ಸಂಘಟನೆಗಳಿಂದ ಆಕ್ರೋಶ ;
ಈ ಘಟನೆಯ ಕುರಿತು ಮಾಹಿತಿ ತಿಳಿದ ಹಿಂದೂ ಸಂಘಟನೆಗಳು, ಬಿಜೆಪಿ ಮುಖಂಡರು ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಹಿಂದೂಪರ ಮುಖಂಡರು ಆರೋಪಿಸಿದ್ದಾರೆ.
ಮುಖಂಡರ ಎಚ್ಚರಿಕೆ:
ಹಿಂದೂ ಯುವತಿಯರ ಮೇಲೆ ಅನ್ಯಮತೀಯರಿಂದ ಇಂತಹ ಕೃತ್ಯಗಳು ಹೆಚ್ಚುತ್ತಿರುವುದು ಗಂಭೀರ ವಿಷಯ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಹಿಂದೂ ಸಮಾಜವು ಸುಮ್ಮನಿರುವುದಿಲ್ಲ ಎಂದು ಹಿಂದೂ ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
A disturbing incident has come to light on a Mangaluru–Puttur government bus, where a Hindu girl was allegedly molested by a youth belonging to another community. Alert co-passengers intervened, detained the accused, and handed him over to the Puttur Women’s Police Station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm