ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm