ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm