ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am