ಬ್ರೇಕಿಂಗ್ ನ್ಯೂಸ್
23-07-25 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ರಾಜ್ಯ ಹವಾಮಾನ ಇಲಾಖೆಯು ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 24ರಿಂದ 26ರ ವರೆಗೆ ರೆಡ್ ಅಲರ್ಟ್ ಸೂಚಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉಳಿದಂತೆ, ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು ಕೆಲವು ಕಡೆ ಜೋರು ಮಳೆಯಾಗುವ ಸೂಚನೆ ನೀಡಿದೆ.
ಇದೇ ವೇಳೆ, ಮೀನುಗಾರಿಕಾ ಇಲಾಖೆಯಿಂದ ಯಾವುದೇ ರೀತಿಯಲ್ಲೂ ಮೀನುಗಾರರು ಸಮುದ್ರಕ್ಕಿಳಿಯಬಾರದು, ಭಾರೀ ಗಾಳಿಯಿಂದ ಸಮುದ್ರ ಪ್ರಕ್ಷುಬ್ಧ ಆಗುವ ಸಾಧ್ಯತೆ ಇರುವುದರಿಂದ ನಾಡ ದೋಣಿ ಮೀನುಗಾರಿಕೆಗೂ ತೆರಳಬಾರದು ಎಂದು ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಜುಲೈ 24ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸದ್ಯಕ್ಕೆ ರಜೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಬಿಡುವಿಲ್ಲದ ಮಳೆಯಿಂದಾಗಿ ಜನರು ಥಂಡಿ ಶೀತದ ವಾತಾವರಣ ಅನುಭವಿಸುತ್ತಿದ್ದಾರೆ. ಆಷಾಢ ತಿಂಗಳಲ್ಲಿ ಒಂದು ದಿನವೂ ಬಿಸಿಲು ಇಲ್ಲದೆ ಈ ರೀತಿಯ ವಿಪರೀತ ಮಳೆ ಆಗುವುದು ಕಡಿಮೆ ಇತ್ತು. ಹಲವು ವರ್ಷಗಳ ಬಳಿಕ ಈ ರೀತಿಯ ಮಳೆಯಾಗುತ್ತಿದೆ.
The Karnataka State Weather Department has issued a Red Alert for the coastal districts of Uttara Kannada, Udupi, and Dakshina Kannada, warning of very heavy rainfall from July 24 to 26. The rest of the state remains under a Yellow Alert, with forecasts of scattered heavy showers in various regions.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm