ಬ್ರೇಕಿಂಗ್ ನ್ಯೂಸ್
23-07-25 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ರಾಜ್ಯ ಹವಾಮಾನ ಇಲಾಖೆಯು ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 24ರಿಂದ 26ರ ವರೆಗೆ ರೆಡ್ ಅಲರ್ಟ್ ಸೂಚಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉಳಿದಂತೆ, ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು ಕೆಲವು ಕಡೆ ಜೋರು ಮಳೆಯಾಗುವ ಸೂಚನೆ ನೀಡಿದೆ.
ಇದೇ ವೇಳೆ, ಮೀನುಗಾರಿಕಾ ಇಲಾಖೆಯಿಂದ ಯಾವುದೇ ರೀತಿಯಲ್ಲೂ ಮೀನುಗಾರರು ಸಮುದ್ರಕ್ಕಿಳಿಯಬಾರದು, ಭಾರೀ ಗಾಳಿಯಿಂದ ಸಮುದ್ರ ಪ್ರಕ್ಷುಬ್ಧ ಆಗುವ ಸಾಧ್ಯತೆ ಇರುವುದರಿಂದ ನಾಡ ದೋಣಿ ಮೀನುಗಾರಿಕೆಗೂ ತೆರಳಬಾರದು ಎಂದು ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಜುಲೈ 24ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸದ್ಯಕ್ಕೆ ರಜೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಬಿಡುವಿಲ್ಲದ ಮಳೆಯಿಂದಾಗಿ ಜನರು ಥಂಡಿ ಶೀತದ ವಾತಾವರಣ ಅನುಭವಿಸುತ್ತಿದ್ದಾರೆ. ಆಷಾಢ ತಿಂಗಳಲ್ಲಿ ಒಂದು ದಿನವೂ ಬಿಸಿಲು ಇಲ್ಲದೆ ಈ ರೀತಿಯ ವಿಪರೀತ ಮಳೆ ಆಗುವುದು ಕಡಿಮೆ ಇತ್ತು. ಹಲವು ವರ್ಷಗಳ ಬಳಿಕ ಈ ರೀತಿಯ ಮಳೆಯಾಗುತ್ತಿದೆ.
The Karnataka State Weather Department has issued a Red Alert for the coastal districts of Uttara Kannada, Udupi, and Dakshina Kannada, warning of very heavy rainfall from July 24 to 26. The rest of the state remains under a Yellow Alert, with forecasts of scattered heavy showers in various regions.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 04:29 pm
HK News Desk
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm