ಬ್ರೇಕಿಂಗ್ ನ್ಯೂಸ್
27-07-25 08:14 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿರುವ ದೂರುದಾರ ವ್ಯಕ್ತಿಯನ್ನು ಭಾನುವಾರವೂ ಎಸ್ಐಟಿ ತನಿಖಾಧಿಕಾರಿಗಳು ಮಂಗಳೂರಿನ ಮಲ್ಲಿಕಟ್ಟೆ ಐಬಿ ಕಚೇರಿಯಲ್ಲಿ ತನಿಖೆಗೆ ಒಳಪಡಿಸಿದ್ದಾರೆ.
ದೂರುದಾರನನ್ನು ಭಾನುವಾರ ಬೆಳಗ್ಗೆ 10.30ಕ್ಕೆ ವಕೀಲರು ಖಾಸಗಿ ಕಾರಿನಲ್ಲಿ ಕರೆತಂದಿದ್ದು ವಿಚಾರಣೆಗೆ ಒಳಗಾಗಿದ್ದಾರೆ. ಆನಂತರ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಡಿಐಜಿ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ದೂರುದಾರ ವ್ಯಕ್ತಿಯನ್ನು ಸತತ ಆರು ಗಂಟೆಗಳ ವಿಚಾರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ದೂರುದಾರ ವ್ಯಕ್ತಿ ತನ್ನ ವಕೀಲರೊಂದಿಗೆ ಹೊರಗಡೆ ಬಂದಿದ್ದಾರೆ.
5 ಗಂಟೆ ಸುಮಾರಿಗೆ ಎಡಿಜಿಪಿ ಪ್ರಣವ್ ಮೊಹಂತಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದ್ದು ಅಲ್ಲಿ ಹೊಸತಾಗಿ ಮಾಡಿರುವ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಅಲ್ಲಿನ ಎಸ್ಐಟಿ ಕಚೇರಿಯನ್ನು ಪ್ರಣವ್ ಮೊಹಂತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಂದ 6.40ರ ಸುಮಾರಿಗೆ ಮಂಗಳೂರಿಗೆ ಮರಳಿದ್ದು 8 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.






ಸಂಜೆ 6.30ರ ವೇಳೆಗೆ ಎಸ್ಐಟಿ ವಿಚಾರಣೆಯಲ್ಲಿದ್ದ ದೂರುದಾರ ವ್ಯಕ್ತಿ ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಮಂಗಳೂರಿನ ಎಸ್ಐಟಿ ಕಚೇರಿಯಿಂದ ಅಜ್ಞಾತ ಸ್ಥಳಕ್ಕೆ ಮರಳಿದ್ದಾನೆ. ಸೋಮವಾರ ಜುಲೈ 28ರಂದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ತೆರಳಲಿದ್ದು ಮುಂದಿನ ಪ್ರಕ್ರಿಯೆಯನ್ನು ಅಲ್ಲಿಂದಲೇ ನಿರ್ವಹಿಸುವ ಸಾಧ್ಯತೆಯಿದೆ.
The Special Investigation Team (SIT) continued its interrogation for the second consecutive day of the man who recently filed a sensational complaint claiming to have buried hundreds of female bodies in Dharmasthala village. The questioning took place at the Mallikatte Inspection Bungalow (IB) office in Mangaluru on Sunday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm