ಬ್ರೇಕಿಂಗ್ ನ್ಯೂಸ್
27-07-25 08:14 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿರುವ ದೂರುದಾರ ವ್ಯಕ್ತಿಯನ್ನು ಭಾನುವಾರವೂ ಎಸ್ಐಟಿ ತನಿಖಾಧಿಕಾರಿಗಳು ಮಂಗಳೂರಿನ ಮಲ್ಲಿಕಟ್ಟೆ ಐಬಿ ಕಚೇರಿಯಲ್ಲಿ ತನಿಖೆಗೆ ಒಳಪಡಿಸಿದ್ದಾರೆ.
ದೂರುದಾರನನ್ನು ಭಾನುವಾರ ಬೆಳಗ್ಗೆ 10.30ಕ್ಕೆ ವಕೀಲರು ಖಾಸಗಿ ಕಾರಿನಲ್ಲಿ ಕರೆತಂದಿದ್ದು ವಿಚಾರಣೆಗೆ ಒಳಗಾಗಿದ್ದಾರೆ. ಆನಂತರ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಡಿಐಜಿ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ದೂರುದಾರ ವ್ಯಕ್ತಿಯನ್ನು ಸತತ ಆರು ಗಂಟೆಗಳ ವಿಚಾರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ದೂರುದಾರ ವ್ಯಕ್ತಿ ತನ್ನ ವಕೀಲರೊಂದಿಗೆ ಹೊರಗಡೆ ಬಂದಿದ್ದಾರೆ.
5 ಗಂಟೆ ಸುಮಾರಿಗೆ ಎಡಿಜಿಪಿ ಪ್ರಣವ್ ಮೊಹಂತಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದ್ದು ಅಲ್ಲಿ ಹೊಸತಾಗಿ ಮಾಡಿರುವ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಅಲ್ಲಿನ ಎಸ್ಐಟಿ ಕಚೇರಿಯನ್ನು ಪ್ರಣವ್ ಮೊಹಂತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಂದ 6.40ರ ಸುಮಾರಿಗೆ ಮಂಗಳೂರಿಗೆ ಮರಳಿದ್ದು 8 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.






ಸಂಜೆ 6.30ರ ವೇಳೆಗೆ ಎಸ್ಐಟಿ ವಿಚಾರಣೆಯಲ್ಲಿದ್ದ ದೂರುದಾರ ವ್ಯಕ್ತಿ ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಮಂಗಳೂರಿನ ಎಸ್ಐಟಿ ಕಚೇರಿಯಿಂದ ಅಜ್ಞಾತ ಸ್ಥಳಕ್ಕೆ ಮರಳಿದ್ದಾನೆ. ಸೋಮವಾರ ಜುಲೈ 28ರಂದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ತೆರಳಲಿದ್ದು ಮುಂದಿನ ಪ್ರಕ್ರಿಯೆಯನ್ನು ಅಲ್ಲಿಂದಲೇ ನಿರ್ವಹಿಸುವ ಸಾಧ್ಯತೆಯಿದೆ.
The Special Investigation Team (SIT) continued its interrogation for the second consecutive day of the man who recently filed a sensational complaint claiming to have buried hundreds of female bodies in Dharmasthala village. The questioning took place at the Mallikatte Inspection Bungalow (IB) office in Mangaluru on Sunday.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm