ಬ್ರೇಕಿಂಗ್ ನ್ಯೂಸ್
27-07-25 08:56 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಹತ್ತು ವರ್ಷಗಳ ಹಿಂದೆ ಮಂಗಳೂರಿನ ಬಿಜೈನಲ್ಲಿ ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸೂಚನೆಯಂತೆ ಶೂಟೌಟ್ ಮಾಡಿದ್ದ ಪ್ರಕರಣದಲ್ಲಿ ಶಾರ್ಪ್ ಶೂಟರ್ ಮಹಾರಾಷ್ಟ್ರ ಮೂಲದ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಿಜೈ ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು ನಡೆಸಿದ ಶೂಟ್ಔಟ್ ಗೆ ಸಂಬಂಧಿಸಿ ಉರ್ವಾ ಪೊಲೀಸ್ ಠಾಣೆಯಲ್ಲಿ 23/2014, ಕಲಂ: 447,120(b) 307 IPC & 27 Arms Act ನಂತೆ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ಆರೋಪಿಯಾಗಿದ್ದ, ಮಹಾರಾಷ್ಟ್ರ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ನ್ಯಾಯಾಲಯಕ್ಕೆ ಹಾಜರಾಗದೆ 2015ರಿಂದ ತಲೆ ಮರೆಸಿಕೊಂಡಿದ್ದ.
ಆರೋಪಿ ವಿರುದ್ದ ಮಂಗಳೂರಿನ ಜೆಎಂಎಫ್ ಸಿ 3ನೇ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಆರೋಪಿಯನ್ನು ಮಹಾರಾಷ್ಟ್ರದ ಪಂಢರಾಪುರ ಎಂಬಲ್ಲಿಂದ ಉರ್ವಾ ಪೊಲೀಸ್ ಠಾಣಾ ನಿರೀಕ್ಷಕರ ತಂಡ ಎಎಸ್ಐ ವೇಣುಗೋಪಾಲ್, ಸಿಬ್ಬಂದಿಗಳಾದ ಹೆಚ್ ಸಿ ಪ್ರಮೋದ್, ಹೆಚ್ ಸಿ ನಾರಾಯಣ, ಹೆಚ್ ಸಿ ಗೋವಿಂದರಾಜ್ ಅವರು ದಸ್ತಗಿರಿ ಮಾಡಿದ್ದು ಜುಲೈ 27ರಂದು ಮಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ 44/2014 ಕಲಂ: 448, 507, 120(ಬಿ) ಜೊತೆಗೆ 34 IPC ಪ್ರಕರಣವಿದ್ದು, ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಮಹಾರಾಷ್ಟ್ರ ರಾಜ್ಯದ ಸತಾರ ಜಿಲ್ಲೆಯ ಕರಾಡ್ ನಗರದಲ್ಲಿಯೂ ಆರ್ಮ್ಸ್ ಆ್ಯಕ್ಟ್ ಪ್ರಕರಣ ಇರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
In a major breakthrough, Mangaluru police have arrested a sharp shooter from Maharashtra in connection with a decade-old shootout case at the Bharathi Builders office in Bejai, allegedly carried out on the instructions of underworld gangster Ravi Pujari. The accused, identified as Ganesh Lakshman Sakat from Karad, Maharashtra, had been absconding since 2015. He was wanted in the 2014 shootout case registered at Urwa Police Station under IPC sections 447, 120(b), 307, and Section 27 of the Arms Act (Case No. 23/2014).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm