ಬ್ರೇಕಿಂಗ್ ನ್ಯೂಸ್
30-07-25 09:04 am Mangalore Correspondent ಕರಾವಳಿ
ಮಂಗಳೂರು, ಜುಲೈ 30 : ಶಿರೂರು ಭೂಕುಸಿತ ದುರಂತದ ಬಗ್ಗೆ ಕೇರಳದ ಶಾಸಕರೊಬ್ಬರು ಮಲೆಯಾಳಂನಲ್ಲಿ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದಾರೆ. ಮಂಜೇಶ್ವರ ಕ್ಷೇತ್ರದ ಶಾಸಕ ಅಶ್ರಫ್ ಅವರು ಸಿನಿಮಾ ಕಥೆ ಬರೆಯುತ್ತಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಅಂಕೋಲದ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತವಾಗಿ 11 ಜನ ಮೃತಪಟ್ಟಿದ್ದರು. ಈವರೆಗೂ ಜಗನ್ನಾಥ, ಲೋಕೇಶ್ ಎಂಬವರ ಶವಗಳು ದೊರೆತಿಲ್ಲ. ಕೇರಳದ ಚಾಲಕ ಅರ್ಜುನ್ ಮೃತದೇಹ ಹುಡುಕಲು ಮೂರು ತಿಂಗಳ ಕಾಲ ಅವಿರತ ಕಾರ್ಯಾಚರಣೆ ನಡೆಸಲಾಗಿತ್ತು. ಕೊನೆಗೆ ಆತನ ಅರೆಬರೆ ಶವದ ಗುರುತನ್ನು ಮಾತ್ರ ಹೊರತೆಗೆಯಲಾಗಿತ್ತು.
ಅರ್ಜುನ್ ಬದುಕಿ ಬರಲೆಂದು ಕೇರಳದ ಜನತೆ ಪ್ರಾರ್ಥನೆ ಮಾಡಿದ್ದರು. ಇದೀಗ ಶಿರೂರು ಘಟನೆ ನಡೆದು ಒಂದು ವರ್ಷವಾದ ಬೆನ್ನಲ್ಲೇ ಈ ದುರಂತ ಘಟನೆ ಕೇರಳದ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ರೂಪದಲ್ಲಿ ಬರಲು ಸಿದ್ಧವಾಗಿದೆ.
A tragic landslide incident that occurred last year in Shirur, Ankola, has now become the subject of an upcoming Malayalam film. Kerala’s Manjeshwar MLA, A.K.M. Ashraf, is reportedly working on the script based on the heartbreaking event.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm