ಬ್ರೇಕಿಂಗ್ ನ್ಯೂಸ್
30-07-25 09:04 am Mangalore Correspondent ಕರಾವಳಿ
ಮಂಗಳೂರು, ಜುಲೈ 30 : ಶಿರೂರು ಭೂಕುಸಿತ ದುರಂತದ ಬಗ್ಗೆ ಕೇರಳದ ಶಾಸಕರೊಬ್ಬರು ಮಲೆಯಾಳಂನಲ್ಲಿ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದಾರೆ. ಮಂಜೇಶ್ವರ ಕ್ಷೇತ್ರದ ಶಾಸಕ ಅಶ್ರಫ್ ಅವರು ಸಿನಿಮಾ ಕಥೆ ಬರೆಯುತ್ತಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಅಂಕೋಲದ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತವಾಗಿ 11 ಜನ ಮೃತಪಟ್ಟಿದ್ದರು. ಈವರೆಗೂ ಜಗನ್ನಾಥ, ಲೋಕೇಶ್ ಎಂಬವರ ಶವಗಳು ದೊರೆತಿಲ್ಲ. ಕೇರಳದ ಚಾಲಕ ಅರ್ಜುನ್ ಮೃತದೇಹ ಹುಡುಕಲು ಮೂರು ತಿಂಗಳ ಕಾಲ ಅವಿರತ ಕಾರ್ಯಾಚರಣೆ ನಡೆಸಲಾಗಿತ್ತು. ಕೊನೆಗೆ ಆತನ ಅರೆಬರೆ ಶವದ ಗುರುತನ್ನು ಮಾತ್ರ ಹೊರತೆಗೆಯಲಾಗಿತ್ತು.
ಅರ್ಜುನ್ ಬದುಕಿ ಬರಲೆಂದು ಕೇರಳದ ಜನತೆ ಪ್ರಾರ್ಥನೆ ಮಾಡಿದ್ದರು. ಇದೀಗ ಶಿರೂರು ಘಟನೆ ನಡೆದು ಒಂದು ವರ್ಷವಾದ ಬೆನ್ನಲ್ಲೇ ಈ ದುರಂತ ಘಟನೆ ಕೇರಳದ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ರೂಪದಲ್ಲಿ ಬರಲು ಸಿದ್ಧವಾಗಿದೆ.
A tragic landslide incident that occurred last year in Shirur, Ankola, has now become the subject of an upcoming Malayalam film. Kerala’s Manjeshwar MLA, A.K.M. Ashraf, is reportedly working on the script based on the heartbreaking event.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm