ಬ್ರೇಕಿಂಗ್ ನ್ಯೂಸ್
30-07-25 09:04 am Mangalore Correspondent ಕರಾವಳಿ
ಮಂಗಳೂರು, ಜುಲೈ 30 : ಶಿರೂರು ಭೂಕುಸಿತ ದುರಂತದ ಬಗ್ಗೆ ಕೇರಳದ ಶಾಸಕರೊಬ್ಬರು ಮಲೆಯಾಳಂನಲ್ಲಿ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದಾರೆ. ಮಂಜೇಶ್ವರ ಕ್ಷೇತ್ರದ ಶಾಸಕ ಅಶ್ರಫ್ ಅವರು ಸಿನಿಮಾ ಕಥೆ ಬರೆಯುತ್ತಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಅಂಕೋಲದ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತವಾಗಿ 11 ಜನ ಮೃತಪಟ್ಟಿದ್ದರು. ಈವರೆಗೂ ಜಗನ್ನಾಥ, ಲೋಕೇಶ್ ಎಂಬವರ ಶವಗಳು ದೊರೆತಿಲ್ಲ. ಕೇರಳದ ಚಾಲಕ ಅರ್ಜುನ್ ಮೃತದೇಹ ಹುಡುಕಲು ಮೂರು ತಿಂಗಳ ಕಾಲ ಅವಿರತ ಕಾರ್ಯಾಚರಣೆ ನಡೆಸಲಾಗಿತ್ತು. ಕೊನೆಗೆ ಆತನ ಅರೆಬರೆ ಶವದ ಗುರುತನ್ನು ಮಾತ್ರ ಹೊರತೆಗೆಯಲಾಗಿತ್ತು.
ಅರ್ಜುನ್ ಬದುಕಿ ಬರಲೆಂದು ಕೇರಳದ ಜನತೆ ಪ್ರಾರ್ಥನೆ ಮಾಡಿದ್ದರು. ಇದೀಗ ಶಿರೂರು ಘಟನೆ ನಡೆದು ಒಂದು ವರ್ಷವಾದ ಬೆನ್ನಲ್ಲೇ ಈ ದುರಂತ ಘಟನೆ ಕೇರಳದ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ರೂಪದಲ್ಲಿ ಬರಲು ಸಿದ್ಧವಾಗಿದೆ.
A tragic landslide incident that occurred last year in Shirur, Ankola, has now become the subject of an upcoming Malayalam film. Kerala’s Manjeshwar MLA, A.K.M. Ashraf, is reportedly working on the script based on the heartbreaking event.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm