ಬ್ರೇಕಿಂಗ್ ನ್ಯೂಸ್
31-07-25 12:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ ಸಂಬಂಧಿಸಿ ಎಸ್ಐಟಿ ತಂಡಕ್ಕೆ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ. ಮೊದಲಿಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡಿದ ಬಳಿಕ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಸೇರಿ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.
ಇದೀಗ ಅಪರಾಧ ಪತ್ತೆ ವಿಚಾರದಲ್ಲಿ ಅನುಭವ ಹೊಂದಿರುವ ಬೇರೆ ಬೇರೆ ಠಾಣೆಗಳ ಪೊಲೀಸರನ್ನು ತಂಡಕ್ಕೆ ಸೇರಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್, ಸೆನ್ ಪೊಲೀಸ್ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ, ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿಪಿ ಡಾ.ಎಂ.ಎ ಸಲೀಂ ಅದೇಶ ಹೊರಡಿಸಿದ್ದಾರೆ.
ಇದಲ್ಲದೆ, ಸ್ಥಳದಲ್ಲಿ ಬಂದೋಬಸ್ತಿಗೆ ಎಎನ್ಎಫ್ ಸೇರಿದಂತೆ ಸ್ಥಳೀಯ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
In connection with the case involving the burial of multiple human remains in Dharmasthala, the Special Investigation Team (SIT) has been further strengthened with the appointment of nine additional police personnel. This follows the initial induction of four IPS officers and 20 officers including Inspectors and Sub-Inspectors.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm