ಬ್ರೇಕಿಂಗ್ ನ್ಯೂಸ್
31-07-25 12:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ ಸಂಬಂಧಿಸಿ ಎಸ್ಐಟಿ ತಂಡಕ್ಕೆ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ. ಮೊದಲಿಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡಿದ ಬಳಿಕ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಸೇರಿ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.
ಇದೀಗ ಅಪರಾಧ ಪತ್ತೆ ವಿಚಾರದಲ್ಲಿ ಅನುಭವ ಹೊಂದಿರುವ ಬೇರೆ ಬೇರೆ ಠಾಣೆಗಳ ಪೊಲೀಸರನ್ನು ತಂಡಕ್ಕೆ ಸೇರಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್, ಸೆನ್ ಪೊಲೀಸ್ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ, ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿಪಿ ಡಾ.ಎಂ.ಎ ಸಲೀಂ ಅದೇಶ ಹೊರಡಿಸಿದ್ದಾರೆ.
ಇದಲ್ಲದೆ, ಸ್ಥಳದಲ್ಲಿ ಬಂದೋಬಸ್ತಿಗೆ ಎಎನ್ಎಫ್ ಸೇರಿದಂತೆ ಸ್ಥಳೀಯ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
In connection with the case involving the burial of multiple human remains in Dharmasthala, the Special Investigation Team (SIT) has been further strengthened with the appointment of nine additional police personnel. This follows the initial induction of four IPS officers and 20 officers including Inspectors and Sub-Inspectors.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm