ಬ್ರೇಕಿಂಗ್ ನ್ಯೂಸ್
31-07-25 09:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಪ್ರತಿನಿಧಿಗಳಿಗಾಗಿ ಜುಲೈ 28ರಿಂದ ತೊಡಗಿ ಆಗಸ್ಟ್ 1ರ ವರೆಗೆ ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ HDR ಬ್ರಾಕಿಥೆರಪಿ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಕಮಾಂಡ್ ಆಸ್ಪತ್ರೆ (ಬೆಂಗಳೂರು), ಐಎನ್ಎಚ್ಎಸ್ ಅಶ್ವಿನಿ (ಮುಂಬೈ), ಕಮಾಂಡ್ ಆಸ್ಪತ್ರೆ (ಲಕ್ಷ್ಮಿ) ಮತ್ತು ಕಮಾಂಡ್ ಆಸ್ಪತ್ರೆ (ಕೋಲ್ಕತ್ತಾ) ದ ವೈದ್ಯಕೀಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಬ್ರಾಕಿಥೆರಪಿ ತಂತ್ರಜ್ಞಾನ ಮತ್ತು ಶಿಕ್ಷಣದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಜರ್ಮನಿಯ ಬಿಇಬಿಐಜಿ ಮೆಡಿಕಲ್ ಸೊಲ್ಯೂಷನ್ಸ್ ಸಂಸ್ಥೆಯ ನಡುವಿನ ತಿಳುವಳಿಕೆ ಒಪ್ಪಂದ (ಎಂಒಯು) ಅನ್ವಯ ಶೈಕ್ಷಣಿಕ ಸಹಯೋಗದಡಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಅತ್ತಾವರ ಕೆಎಂಸಿ ಆಸ್ಪತ್ರೆಯ ಅಂಕೋಲಜಿ ಸೆಂಟರ್ ಸಂಕೀರ್ಣ ಬ್ರಾಕಿಥೆರಪಿ ಕಾರ್ಯ ವಿಧಾನಗಳನ್ನು ನಿಯಮಿತವಾಗಿ ನಿರ್ವಹಿಸುವುದರಲ್ಲಿ ಹೆಸರುವಾಸಿಯಾಗಿದೆ. ಅತ್ಯಾಧುನಿಕ ಮೂಲಸೌಕರ್ಯ ಮತ್ತು ಕೌಶಲ್ಯಪೂರ್ಣ ತಂಡದೊಂದಿಗೆ, ಕರಾವಳಿ ಕರ್ನಾಟಕದಲ್ಲಿ ನಿಖರ ರೇಡಿಯೊಥೆರಪಿಗೆ ಪ್ರಮುಖ ಕೇಂದ್ರವಾಗಿ ಗುರುತಿಸಲ್ಪಟ್ಟಿದೆ. ತರಬೇತಿಯಲ್ಲಿ ಪ್ರಾಯೋಗಿಕ ಅವಧಿಗಳು, ಚಿಕಿತ್ಸಾ ಕಾರ್ಯಾಗಾರಗಳು, ಗುಣಮಟ್ಟದ ಭರವಸೆ ಮತ್ತು ಅಂತರಾಷ್ಟ್ರೀಯ ಅತ್ಯುತ್ತಮ ಅಭ್ಯಾಸಗಳಿಗೆ ಒಡ್ಡಿಕೊಳ್ಳುವುದು ಒಳಗೊಂಡಿದೆ. ವಿಕಿರಣ ಆಂಕೋಲಾಜಿ ವಿಭಾಗದ ತಜ್ಞರು ತಾಂತ್ರಿಕ ಸಿಬಂದಿ ಬಳಸಿಕೊಂಡು ಸೆಷನ್ ಗಳನ್ನು ನಡೆಸುತ್ತಿದ್ದಾರೆ.
ಕೆಎಂಸಿ ಮಂಗಳೂರು ಮತ್ತು ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಜಂಟಿ ಉಪಕ್ರಮದಿಂದ ಕಾರ್ಯಕ್ರಮ ನಡೆಸಲಾಗಿದ್ದು ಆಧುನಿಕ ಮಾದರಿಯ ಕ್ಯಾನ್ಸರ್ ಚಿಕಿತ್ಸೆ ಮತ್ತು ಮಾಹಿತಿ ಹಂಚಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
A comprehensive HDR (High Dose Rate) Brachytherapy training program is currently underway at KMC Hospital, Attavar, Mangaluru, from July 28 to August 1. The workshop is specifically designed for representatives of the Armed Forces Medical Services and includes participation from Command Hospital (Bengaluru), INHS Asvini (Mumbai), Command Hospital (Lucknow), and Command Hospital (Kolkata).
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm