ಬ್ರೇಕಿಂಗ್ ನ್ಯೂಸ್
31-07-25 09:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಪ್ರತಿನಿಧಿಗಳಿಗಾಗಿ ಜುಲೈ 28ರಿಂದ ತೊಡಗಿ ಆಗಸ್ಟ್ 1ರ ವರೆಗೆ ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ HDR ಬ್ರಾಕಿಥೆರಪಿ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಕಮಾಂಡ್ ಆಸ್ಪತ್ರೆ (ಬೆಂಗಳೂರು), ಐಎನ್ಎಚ್ಎಸ್ ಅಶ್ವಿನಿ (ಮುಂಬೈ), ಕಮಾಂಡ್ ಆಸ್ಪತ್ರೆ (ಲಕ್ಷ್ಮಿ) ಮತ್ತು ಕಮಾಂಡ್ ಆಸ್ಪತ್ರೆ (ಕೋಲ್ಕತ್ತಾ) ದ ವೈದ್ಯಕೀಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಬ್ರಾಕಿಥೆರಪಿ ತಂತ್ರಜ್ಞಾನ ಮತ್ತು ಶಿಕ್ಷಣದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಜರ್ಮನಿಯ ಬಿಇಬಿಐಜಿ ಮೆಡಿಕಲ್ ಸೊಲ್ಯೂಷನ್ಸ್ ಸಂಸ್ಥೆಯ ನಡುವಿನ ತಿಳುವಳಿಕೆ ಒಪ್ಪಂದ (ಎಂಒಯು) ಅನ್ವಯ ಶೈಕ್ಷಣಿಕ ಸಹಯೋಗದಡಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಅತ್ತಾವರ ಕೆಎಂಸಿ ಆಸ್ಪತ್ರೆಯ ಅಂಕೋಲಜಿ ಸೆಂಟರ್ ಸಂಕೀರ್ಣ ಬ್ರಾಕಿಥೆರಪಿ ಕಾರ್ಯ ವಿಧಾನಗಳನ್ನು ನಿಯಮಿತವಾಗಿ ನಿರ್ವಹಿಸುವುದರಲ್ಲಿ ಹೆಸರುವಾಸಿಯಾಗಿದೆ. ಅತ್ಯಾಧುನಿಕ ಮೂಲಸೌಕರ್ಯ ಮತ್ತು ಕೌಶಲ್ಯಪೂರ್ಣ ತಂಡದೊಂದಿಗೆ, ಕರಾವಳಿ ಕರ್ನಾಟಕದಲ್ಲಿ ನಿಖರ ರೇಡಿಯೊಥೆರಪಿಗೆ ಪ್ರಮುಖ ಕೇಂದ್ರವಾಗಿ ಗುರುತಿಸಲ್ಪಟ್ಟಿದೆ. ತರಬೇತಿಯಲ್ಲಿ ಪ್ರಾಯೋಗಿಕ ಅವಧಿಗಳು, ಚಿಕಿತ್ಸಾ ಕಾರ್ಯಾಗಾರಗಳು, ಗುಣಮಟ್ಟದ ಭರವಸೆ ಮತ್ತು ಅಂತರಾಷ್ಟ್ರೀಯ ಅತ್ಯುತ್ತಮ ಅಭ್ಯಾಸಗಳಿಗೆ ಒಡ್ಡಿಕೊಳ್ಳುವುದು ಒಳಗೊಂಡಿದೆ. ವಿಕಿರಣ ಆಂಕೋಲಾಜಿ ವಿಭಾಗದ ತಜ್ಞರು ತಾಂತ್ರಿಕ ಸಿಬಂದಿ ಬಳಸಿಕೊಂಡು ಸೆಷನ್ ಗಳನ್ನು ನಡೆಸುತ್ತಿದ್ದಾರೆ.
ಕೆಎಂಸಿ ಮಂಗಳೂರು ಮತ್ತು ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಜಂಟಿ ಉಪಕ್ರಮದಿಂದ ಕಾರ್ಯಕ್ರಮ ನಡೆಸಲಾಗಿದ್ದು ಆಧುನಿಕ ಮಾದರಿಯ ಕ್ಯಾನ್ಸರ್ ಚಿಕಿತ್ಸೆ ಮತ್ತು ಮಾಹಿತಿ ಹಂಚಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
A comprehensive HDR (High Dose Rate) Brachytherapy training program is currently underway at KMC Hospital, Attavar, Mangaluru, from July 28 to August 1. The workshop is specifically designed for representatives of the Armed Forces Medical Services and includes participation from Command Hospital (Bengaluru), INHS Asvini (Mumbai), Command Hospital (Lucknow), and Command Hospital (Kolkata).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm