ಬ್ರೇಕಿಂಗ್ ನ್ಯೂಸ್
31-07-25 09:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಪ್ರತಿನಿಧಿಗಳಿಗಾಗಿ ಜುಲೈ 28ರಿಂದ ತೊಡಗಿ ಆಗಸ್ಟ್ 1ರ ವರೆಗೆ ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ HDR ಬ್ರಾಕಿಥೆರಪಿ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಕಮಾಂಡ್ ಆಸ್ಪತ್ರೆ (ಬೆಂಗಳೂರು), ಐಎನ್ಎಚ್ಎಸ್ ಅಶ್ವಿನಿ (ಮುಂಬೈ), ಕಮಾಂಡ್ ಆಸ್ಪತ್ರೆ (ಲಕ್ಷ್ಮಿ) ಮತ್ತು ಕಮಾಂಡ್ ಆಸ್ಪತ್ರೆ (ಕೋಲ್ಕತ್ತಾ) ದ ವೈದ್ಯಕೀಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಬ್ರಾಕಿಥೆರಪಿ ತಂತ್ರಜ್ಞಾನ ಮತ್ತು ಶಿಕ್ಷಣದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಜರ್ಮನಿಯ ಬಿಇಬಿಐಜಿ ಮೆಡಿಕಲ್ ಸೊಲ್ಯೂಷನ್ಸ್ ಸಂಸ್ಥೆಯ ನಡುವಿನ ತಿಳುವಳಿಕೆ ಒಪ್ಪಂದ (ಎಂಒಯು) ಅನ್ವಯ ಶೈಕ್ಷಣಿಕ ಸಹಯೋಗದಡಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಅತ್ತಾವರ ಕೆಎಂಸಿ ಆಸ್ಪತ್ರೆಯ ಅಂಕೋಲಜಿ ಸೆಂಟರ್ ಸಂಕೀರ್ಣ ಬ್ರಾಕಿಥೆರಪಿ ಕಾರ್ಯ ವಿಧಾನಗಳನ್ನು ನಿಯಮಿತವಾಗಿ ನಿರ್ವಹಿಸುವುದರಲ್ಲಿ ಹೆಸರುವಾಸಿಯಾಗಿದೆ. ಅತ್ಯಾಧುನಿಕ ಮೂಲಸೌಕರ್ಯ ಮತ್ತು ಕೌಶಲ್ಯಪೂರ್ಣ ತಂಡದೊಂದಿಗೆ, ಕರಾವಳಿ ಕರ್ನಾಟಕದಲ್ಲಿ ನಿಖರ ರೇಡಿಯೊಥೆರಪಿಗೆ ಪ್ರಮುಖ ಕೇಂದ್ರವಾಗಿ ಗುರುತಿಸಲ್ಪಟ್ಟಿದೆ. ತರಬೇತಿಯಲ್ಲಿ ಪ್ರಾಯೋಗಿಕ ಅವಧಿಗಳು, ಚಿಕಿತ್ಸಾ ಕಾರ್ಯಾಗಾರಗಳು, ಗುಣಮಟ್ಟದ ಭರವಸೆ ಮತ್ತು ಅಂತರಾಷ್ಟ್ರೀಯ ಅತ್ಯುತ್ತಮ ಅಭ್ಯಾಸಗಳಿಗೆ ಒಡ್ಡಿಕೊಳ್ಳುವುದು ಒಳಗೊಂಡಿದೆ. ವಿಕಿರಣ ಆಂಕೋಲಾಜಿ ವಿಭಾಗದ ತಜ್ಞರು ತಾಂತ್ರಿಕ ಸಿಬಂದಿ ಬಳಸಿಕೊಂಡು ಸೆಷನ್ ಗಳನ್ನು ನಡೆಸುತ್ತಿದ್ದಾರೆ.
ಕೆಎಂಸಿ ಮಂಗಳೂರು ಮತ್ತು ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಜಂಟಿ ಉಪಕ್ರಮದಿಂದ ಕಾರ್ಯಕ್ರಮ ನಡೆಸಲಾಗಿದ್ದು ಆಧುನಿಕ ಮಾದರಿಯ ಕ್ಯಾನ್ಸರ್ ಚಿಕಿತ್ಸೆ ಮತ್ತು ಮಾಹಿತಿ ಹಂಚಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
A comprehensive HDR (High Dose Rate) Brachytherapy training program is currently underway at KMC Hospital, Attavar, Mangaluru, from July 28 to August 1. The workshop is specifically designed for representatives of the Armed Forces Medical Services and includes participation from Command Hospital (Bengaluru), INHS Asvini (Mumbai), Command Hospital (Lucknow), and Command Hospital (Kolkata).
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm