ಬ್ರೇಕಿಂಗ್ ನ್ಯೂಸ್
31-07-25 11:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕ ಖೀರಪ್ಪ ಘಟಕಾಂಬಳೆ ಅವರ ಫೋಟೊವನ್ನು ಧರ್ಮಸ್ಥಳದ ಪ್ರಕರಣದಲ್ಲಿ ಸಂಪರ್ಕ ಇದೆಯೆಂದು ಬಿಂಬಿಸಿ ಜಾಲತಾಣದಲ್ಲಿ ವಿಕೃತಿ ತೋರಿ ಅಪಪ್ರಚಾರ ನಡೆಸಿದ ಘಟನೆ ಸಂಬಂಧಿಸಿ ಮೃತರ ಮಗಳು ಶಿರಸಿ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಘಟಕಾಂಬಳೆ ಅವರು ಇತ್ತೀಚೆಗೆ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 28ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ನಾಲ್ಕು ಇನ್ ಸ್ಟಾ ಗ್ರಾಂ ಖಾತೆಗಳಲ್ಲಿ ತಂದೆಯ ಸಮವಸ್ತ್ರದಲ್ಲಿರುವ ಭಾವಚಿತ್ರವನ್ನು ಹಾಕಿ, ಅವರ ಆತ್ಮಹತ್ಯೆಗೆ ಹಾಗೂ ಧರ್ಮಸ್ಥಳದಲ್ಲಿ ಎಸ್.ಐ.ಟಿ ತಂಡದಿಂದ ನಡೆಯುತ್ತಿರುವ ಪ್ರಕರಣದ ತನಿಖೆಗೂ ಸಂಬಂಧ ಕಲ್ಪಿಸುವಂತಹ ಮಾನಹಾನಿಕರ ಪೋಸ್ಟ್ ಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿದೆ.
ತನ್ನ ತಂದೆಯ ಬಗ್ಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿ ಶಾಂತಿ ಭಂಗ ಮಾಡುತ್ತಿರುವ ಪುತ್ರಿ ದೂರು ನೀಡಿದ್ದು ಇದರಂತೆ ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವಂತಹ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕಲಂ: 352, 353(1) (2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದೆ.
An FIR has been registered in Sirsi after defamatory and misleading social media posts falsely linked the recent suicide of Bantwal Rural Police Station PSI Keerappa Ghatakamble to the ongoing Dharmasthala investigation.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 08:16 pm
HK News Desk
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm