ಬ್ರೇಕಿಂಗ್ ನ್ಯೂಸ್
31-07-25 11:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕ ಖೀರಪ್ಪ ಘಟಕಾಂಬಳೆ ಅವರ ಫೋಟೊವನ್ನು ಧರ್ಮಸ್ಥಳದ ಪ್ರಕರಣದಲ್ಲಿ ಸಂಪರ್ಕ ಇದೆಯೆಂದು ಬಿಂಬಿಸಿ ಜಾಲತಾಣದಲ್ಲಿ ವಿಕೃತಿ ತೋರಿ ಅಪಪ್ರಚಾರ ನಡೆಸಿದ ಘಟನೆ ಸಂಬಂಧಿಸಿ ಮೃತರ ಮಗಳು ಶಿರಸಿ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಘಟಕಾಂಬಳೆ ಅವರು ಇತ್ತೀಚೆಗೆ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 28ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ನಾಲ್ಕು ಇನ್ ಸ್ಟಾ ಗ್ರಾಂ ಖಾತೆಗಳಲ್ಲಿ ತಂದೆಯ ಸಮವಸ್ತ್ರದಲ್ಲಿರುವ ಭಾವಚಿತ್ರವನ್ನು ಹಾಕಿ, ಅವರ ಆತ್ಮಹತ್ಯೆಗೆ ಹಾಗೂ ಧರ್ಮಸ್ಥಳದಲ್ಲಿ ಎಸ್.ಐ.ಟಿ ತಂಡದಿಂದ ನಡೆಯುತ್ತಿರುವ ಪ್ರಕರಣದ ತನಿಖೆಗೂ ಸಂಬಂಧ ಕಲ್ಪಿಸುವಂತಹ ಮಾನಹಾನಿಕರ ಪೋಸ್ಟ್ ಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿದೆ.
ತನ್ನ ತಂದೆಯ ಬಗ್ಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿ ಶಾಂತಿ ಭಂಗ ಮಾಡುತ್ತಿರುವ ಪುತ್ರಿ ದೂರು ನೀಡಿದ್ದು ಇದರಂತೆ ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವಂತಹ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕಲಂ: 352, 353(1) (2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದೆ.
An FIR has been registered in Sirsi after defamatory and misleading social media posts falsely linked the recent suicide of Bantwal Rural Police Station PSI Keerappa Ghatakamble to the ongoing Dharmasthala investigation.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm