ಬ್ರೇಕಿಂಗ್ ನ್ಯೂಸ್
31-07-25 11:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕ ಖೀರಪ್ಪ ಘಟಕಾಂಬಳೆ ಅವರ ಫೋಟೊವನ್ನು ಧರ್ಮಸ್ಥಳದ ಪ್ರಕರಣದಲ್ಲಿ ಸಂಪರ್ಕ ಇದೆಯೆಂದು ಬಿಂಬಿಸಿ ಜಾಲತಾಣದಲ್ಲಿ ವಿಕೃತಿ ತೋರಿ ಅಪಪ್ರಚಾರ ನಡೆಸಿದ ಘಟನೆ ಸಂಬಂಧಿಸಿ ಮೃತರ ಮಗಳು ಶಿರಸಿ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಘಟಕಾಂಬಳೆ ಅವರು ಇತ್ತೀಚೆಗೆ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 28ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ನಾಲ್ಕು ಇನ್ ಸ್ಟಾ ಗ್ರಾಂ ಖಾತೆಗಳಲ್ಲಿ ತಂದೆಯ ಸಮವಸ್ತ್ರದಲ್ಲಿರುವ ಭಾವಚಿತ್ರವನ್ನು ಹಾಕಿ, ಅವರ ಆತ್ಮಹತ್ಯೆಗೆ ಹಾಗೂ ಧರ್ಮಸ್ಥಳದಲ್ಲಿ ಎಸ್.ಐ.ಟಿ ತಂಡದಿಂದ ನಡೆಯುತ್ತಿರುವ ಪ್ರಕರಣದ ತನಿಖೆಗೂ ಸಂಬಂಧ ಕಲ್ಪಿಸುವಂತಹ ಮಾನಹಾನಿಕರ ಪೋಸ್ಟ್ ಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿದೆ.
ತನ್ನ ತಂದೆಯ ಬಗ್ಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿ ಶಾಂತಿ ಭಂಗ ಮಾಡುತ್ತಿರುವ ಪುತ್ರಿ ದೂರು ನೀಡಿದ್ದು ಇದರಂತೆ ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವಂತಹ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕಲಂ: 352, 353(1) (2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದೆ.
An FIR has been registered in Sirsi after defamatory and misleading social media posts falsely linked the recent suicide of Bantwal Rural Police Station PSI Keerappa Ghatakamble to the ongoing Dharmasthala investigation.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm