ಬ್ರೇಕಿಂಗ್ ನ್ಯೂಸ್
02-08-25 10:51 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.2: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಬ್ಬ ದೂರುದಾರ ಎಂಟ್ರಿ ಆಗಿದ್ದಾರೆ. ಆರ್ಟಿಐ ಮತ್ತು ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ಜಯನ್ ಟಿ. ಎಂಬವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹೊಸ ದೂರು ನೀಡಿದ್ದು 15 ವರ್ಷಗಳ ಹಿಂದೆ ತನ್ನ ಕಣ್ಣ ಮುಂದೆಯೇ ಬಾಲಕಿಯನ್ನು ಹೂತು ಹಾಕಲಾಗಿತ್ತು. ಅದನ್ನು ಈಗಲೂ ತೋರಿಸಲು ರೆಡಿ ಇದ್ದೇನೆ ಎಂದು ಹೇಳಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ದೂರು ನೀಡಿರುವ ಜಯನ್, 15 ವರ್ಷದ ಬಾಲಕಿಯನ್ನು ಹೂತು ಹಾಕಿದ್ದರು. ಹೆಣ ಕೊಳೆತು ಹೋಗಿತ್ತು. ಯಾರು ಆ ಬಾಲಕಿ, ಆಕೆಯನ್ನು ಕೊಂದು ಹಾಕಿದ್ದರೇ ಎನ್ನುವುದು ಗೊತ್ತಿಲ್ಲ. ಈಗ ಎಸ್ಐಟಿ ರಚನೆ ಆಗಿರುವುದರಿಂದ ದೂರು ನೀಡುತ್ತಿದ್ದೇನೆ ಎಂದು ಹೇಳಿದರು.
ಹಿಂದೆ ಪದ್ಮಲತಾ ಎನ್ನುವ ನಮ್ಮದೇ ಯುವತಿಯನ್ನು ಕೊಂದು ಹಾಕಿದ ಬಗ್ಗೆ ನಮಗೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ ಈ ವ್ಯವಸ್ಥೆಯ ಬಗ್ಗೆ ನಂಬಿಕೆ ಕಳೆದು ಹೋಗಿತ್ತು. ಈಗ ಹಳೆ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ರಚನೆ ಆಗಿದ್ದರಿಂದ ನಂಬಿಕೆ ಬಂದಿದೆ. ಹಾಗಾಗಿ ದೂರು ನೀಡುತ್ತಿದ್ದೇನೆ. ಬಾಲಕಿಯನ್ನು ಹೂತು ಹಾಕಿದ್ದಕ್ಕೆ ನಾನೇ ಸಾಕ್ಷಿದಾರ. ನಮ್ಮ ಕಣ್ಣ ಮುಂದೆಯೇ ಹೂಳಲಾಗಿತ್ತು. ಧರ್ಮಸ್ಥಳದಲ್ಲಿ ಹಲವಾರು ಕೊಲೆ ಆಗಿದೆ, ಆದರೆ ಈ ಬಾಲಕಿಯನ್ನು ಹೂತಿದ್ದಕ್ಕೆ ನನ್ನಲ್ಲಿ ಸಾಕ್ಷ್ಯ ಇದೆ ಎಂದು ಜಯನ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
In a dramatic turn in the ongoing Dharmasthala human remains case, a new complainant and self-identified RTI and social activist, Jayan T., has stepped forward with shocking allegations. Jayan has submitted a formal complaint to the Special Investigation Team (SIT) office in Belthangady, claiming to have witnessed the burial of a decomposed girl’s body 15 years ago.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm