ಬ್ರೇಕಿಂಗ್ ನ್ಯೂಸ್
02-08-25 10:51 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.2: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಬ್ಬ ದೂರುದಾರ ಎಂಟ್ರಿ ಆಗಿದ್ದಾರೆ. ಆರ್ಟಿಐ ಮತ್ತು ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ಜಯನ್ ಟಿ. ಎಂಬವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹೊಸ ದೂರು ನೀಡಿದ್ದು 15 ವರ್ಷಗಳ ಹಿಂದೆ ತನ್ನ ಕಣ್ಣ ಮುಂದೆಯೇ ಬಾಲಕಿಯನ್ನು ಹೂತು ಹಾಕಲಾಗಿತ್ತು. ಅದನ್ನು ಈಗಲೂ ತೋರಿಸಲು ರೆಡಿ ಇದ್ದೇನೆ ಎಂದು ಹೇಳಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ದೂರು ನೀಡಿರುವ ಜಯನ್, 15 ವರ್ಷದ ಬಾಲಕಿಯನ್ನು ಹೂತು ಹಾಕಿದ್ದರು. ಹೆಣ ಕೊಳೆತು ಹೋಗಿತ್ತು. ಯಾರು ಆ ಬಾಲಕಿ, ಆಕೆಯನ್ನು ಕೊಂದು ಹಾಕಿದ್ದರೇ ಎನ್ನುವುದು ಗೊತ್ತಿಲ್ಲ. ಈಗ ಎಸ್ಐಟಿ ರಚನೆ ಆಗಿರುವುದರಿಂದ ದೂರು ನೀಡುತ್ತಿದ್ದೇನೆ ಎಂದು ಹೇಳಿದರು.
ಹಿಂದೆ ಪದ್ಮಲತಾ ಎನ್ನುವ ನಮ್ಮದೇ ಯುವತಿಯನ್ನು ಕೊಂದು ಹಾಕಿದ ಬಗ್ಗೆ ನಮಗೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ ಈ ವ್ಯವಸ್ಥೆಯ ಬಗ್ಗೆ ನಂಬಿಕೆ ಕಳೆದು ಹೋಗಿತ್ತು. ಈಗ ಹಳೆ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ರಚನೆ ಆಗಿದ್ದರಿಂದ ನಂಬಿಕೆ ಬಂದಿದೆ. ಹಾಗಾಗಿ ದೂರು ನೀಡುತ್ತಿದ್ದೇನೆ. ಬಾಲಕಿಯನ್ನು ಹೂತು ಹಾಕಿದ್ದಕ್ಕೆ ನಾನೇ ಸಾಕ್ಷಿದಾರ. ನಮ್ಮ ಕಣ್ಣ ಮುಂದೆಯೇ ಹೂಳಲಾಗಿತ್ತು. ಧರ್ಮಸ್ಥಳದಲ್ಲಿ ಹಲವಾರು ಕೊಲೆ ಆಗಿದೆ, ಆದರೆ ಈ ಬಾಲಕಿಯನ್ನು ಹೂತಿದ್ದಕ್ಕೆ ನನ್ನಲ್ಲಿ ಸಾಕ್ಷ್ಯ ಇದೆ ಎಂದು ಜಯನ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
In a dramatic turn in the ongoing Dharmasthala human remains case, a new complainant and self-identified RTI and social activist, Jayan T., has stepped forward with shocking allegations. Jayan has submitted a formal complaint to the Special Investigation Team (SIT) office in Belthangady, claiming to have witnessed the burial of a decomposed girl’s body 15 years ago.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm