ಬ್ರೇಕಿಂಗ್ ನ್ಯೂಸ್
04-08-25 01:58 pm Mangalore Correspondent ಕರಾವಳಿ
ಮಂಗಳೂರು, ಆ 04 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿ ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣ ರಾಜ್ಯದಾದ್ಯಂತ ತೀವ್ರ ಕುತೂಹಲವನ್ನುಂಟು ಮಾಡಿದೆ. ಈ ಗಂಭೀರ ಆರೋಪದ ತನಿಖೆಗಾಗಿ ಎಸ್ಐಟಿ ತಂಡ ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದೆ. ಇದೀಗ ಅನಾಮಿಕ ಗುರುತಿಸಿದ್ದ 13 ಸ್ಥಳಗಳ ಪಕಿ 11ನೇ ಪಾಯಿಂಟ್ನಲ್ಲಿ ಕಾರ್ಯಾಚರಣೆ ಮಾಡಲಾಗ್ತಿದೆ. ಆದರೆ ಇದೀಗ 11 ನೇ ಪಾಯಿಂಟ್ನಲ್ಲಿ ಮೇಜರ್ ಟ್ವಿಸ್ಟ್ ಸಿಕ್ಕಿದೆ.
ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ, ಈ ಪ್ರಕರಣದಲ್ಲಿ ಇದೀಗ ಪಾಯಿಂಟ್ ನಂಬರ್ 11ರ ಸ್ಥಳದಲ್ಲಿ ಅನಾಮಿಕ ದೂರದಾರನಿಂದ ಉಂಟಾದ ಟ್ವಿಸ್ಟ್ ಎಸ್ಐಟಿಗೆ ಗೊಂದಲವನ್ನುಂಟುಮಾಡಿದೆ.

ಅನಾಮಿಕ ವ್ಯಕ್ತಿ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ದಟ್ಟ ಕಾಡಿನಲ್ಲಿ ಸದ್ಯಕ್ಕೆ 13 ಸ್ಥಳಗಳನ್ನು ಶವಗಳನ್ನು ಹೂತಿಟ್ಟಿರುವ ಜಾಗಗಳೆಂದು ಗುರುತಿಸಿದ್ದಾನೆ. ಇದರಲ್ಲಿ ಇದೀಗ ಕಾರ್ಯಾಚರಣೆ ನಡೆಯುತ್ತಿದ್ದು, 11 ನೇ ಪಾಯಿಂಟ್ನಿಂದ ಇಂದು ಕಾರ್ಯಾಚರಣೆ ನಡೆಯುತ್ತಿದೆ. ಈ ವೇಳೆ ದೂರುದಾರ 11ನೇ ಸ್ಥಳದ ತನಿಖೆಯ ಸಂದರ್ಭದಲ್ಲಿ ಅನಿರೀಕ್ಷಿತ ತಿರುವು ನೀಡಿದ್ದಾನೆ. 11ನೇ ಪಾಯಿಂಟ್ ಅಗೆಯದೆ ಮೇಲ್ಭಾಗಕ್ಕೆ ಕರೆದುಕೊಂಡು ಹೋಗಿದ್ದಾನೆ.
ಗುಡ್ಡದ ಮೇಲ್ಭಾಗಕ್ಕೆ ಕರೆದೊಯ್ದ ದೂರುದಾರ!
ಪಾಯಿಂಟ್ ನಂಬರ್ 11 ಮೊದಲು ಅನಾಮಿಕ ಗುರುತಸಿದ್ದ. ಇದೀಗ ಈ ಸ್ಥಳದಲ್ಲಿ ಉತ್ಖನನ ಆರಂಭಿಸುವ ಮೊದಲು, ದೂರದಾರನು ಎಸ್ಐಟಿ ತಂಡವನ್ನು ಗುಡ್ಡದ ಕೆಳಗಿನಿಂದ ಮೇಲಕ್ಕೆ ಕರೆದೊಯ್ದು, ಸ್ಥಳವನ್ನು ಗುರುತಿಸುವ ಬದಲು, ಗುಡ್ಡದ ಮೇಲಿರುವ ಒಂದು ನಿರ್ದಿಷ್ಟ ಪ್ರದೇಶವನ್ನು ತೋರಿಸಿದ್ದಾನೆ. ಈ ಅನಾಮಿಕ ವ್ಯಕ್ತಿಯು ಗುಡ್ಡದ ಮೇಲ್ಭಾಗಕ್ಕೆ ಇಡೀ ತಂಡವನ್ನು ಕರೆದೊಯ್ದು, ಅಗೆಯುವಿಕೆಗೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿ ನೀಡದೇ, ಗೊಂದಲದಿಂದಿರುವಂತೆ ವರ್ತಿಸಿದ್ದಾನೆ. ಇದೀಗ ಇದು ಎಸ್ಐಟಿಗೆ ಹಲವು ಅನುಮಾನಕ್ಕೆ ಕಾರಣವಾಗಿದೆ.
ಎಸ್ಐಟಿಯು ಈಗ ಈ ಸ್ಥಳದಲ್ಲಿ ಉತ್ಖನನವನ್ನು ಮುಂದುವರಿಸಲು ತಯಾರಿ ನಡೆಸಿದೆ. ಆದರೆ, ದೂರದಾರನ ಹೇಳಿಕೆಯ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈಗಾಗಲೇ 13 ಸ್ಥಳಗಳ ಪೈಕಿ ಒಂದರಲ್ಲಿ ಮಾತ್ರ ಮೂಳೆಗಳ ಕುರುಹು ಸಿಕ್ಕಿರುವುದು, ಆತನ ಆರೋಪಗಳ ಸತ್ಯಾಸತ್ಯತೆಯನ್ನು ಪರೀಕ್ಷಿಸುವಂತೆ ಮಾಡಿದೆ. ಎಸ್ಐಟಿಯು ಈ ಸ್ಥಳದಲ್ಲಿ ಶಸ್ತ್ರಸಜ್ಜಿತ ಸಿಬ್ಬಂದಿಯೊಂದಿಗೆ ಭದ್ರತೆಯನ್ನು ಕಾಪಾಡಿಕೊಂಡು, ವಿಡಿಯೋ ರೆಕಾರ್ಡಿಂಗ್ ಮೂಲಕ ತನಿಖೆಯನ್ನು ದಾಖಲಿಸುತ್ತಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm