ಬ್ರೇಕಿಂಗ್ ನ್ಯೂಸ್
06-08-25 03:45 pm Mangalore Correspondent ಕರಾವಳಿ
ಮಂಗಳೂರು, ಆ.6 : ಬೆಂಗಳೂರಿನಲ್ಲಿ ಕೆಲಸ ಇದೆ ಎಂದು ಹೇಳಿ ಮನೆಯಿಂದ ಬಟ್ಟೆಗಳನ್ನು ತೆಗೆದುಕೊಂಡು ದೇರಳಕಟ್ಟೆಯ ತನ್ನ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇರಳಕಟ್ಟೆ ನಿವಾಸಿ ಮೊಹಮ್ಮದ್ ನಿಯಾಜ್ (33) ನಾಪತ್ತೆಯಾಗಿದ್ದ ಯುವಕ. ದೇರಳಕಟ್ಟೆಯ ಎಸ್.ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಯಾಜ್, ಆಗಸ್ಟ್ 2ರಂದು ತನ್ನ ತಾಯಿ ಹಾಜಿರಾ ಅವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ, ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ತೆರಳಿದ್ದ. ಆದರೆ ಅದೇ ದಿನ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದ್ದ ಯುವಕ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಂಗಿ ಮಗುವನ್ನು ನೋಡಲು ಹೋಗೋಣ. ನೀನು ರೆಡಿಯಾಗಿರು ಎಂದು ತಿಳಿಸಿದ್ದ.
ಆದರೆ ಆಬಳಿಕ ಪತ್ನಿ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಆತನ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಆದರೆ ಸುಳಿವು ಸಿಗದ ಕಾರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್ ನಿಯಾಜ್ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಕೊಣಾಜೆ ಪೊಲೀಸ್ ಠಾಣೆ ಮೊಬೈಲ್ ನಂಬರ್ 9480802315, 9019873901 ಅಥವಾ ದೂರವಾಣಿ ಸಂಖ್ಯೆ 0824-2220536, 0824-2220800 ಗೆ ಸಂಪರ್ಕಿಸಲು ಕೋರಲಾಗಿದೆ.
A 33-year-old man from Derlakatte, identified as Mohammad Niyaz, has been reported missing after he left home claiming he had a job opportunity in Bengaluru. A missing person complaint has been registered at the Konaje Police Station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm