ಬ್ರೇಕಿಂಗ್ ನ್ಯೂಸ್
06-08-25 03:45 pm Mangalore Correspondent ಕರಾವಳಿ
ಮಂಗಳೂರು, ಆ.6 : ಬೆಂಗಳೂರಿನಲ್ಲಿ ಕೆಲಸ ಇದೆ ಎಂದು ಹೇಳಿ ಮನೆಯಿಂದ ಬಟ್ಟೆಗಳನ್ನು ತೆಗೆದುಕೊಂಡು ದೇರಳಕಟ್ಟೆಯ ತನ್ನ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇರಳಕಟ್ಟೆ ನಿವಾಸಿ ಮೊಹಮ್ಮದ್ ನಿಯಾಜ್ (33) ನಾಪತ್ತೆಯಾಗಿದ್ದ ಯುವಕ. ದೇರಳಕಟ್ಟೆಯ ಎಸ್.ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಯಾಜ್, ಆಗಸ್ಟ್ 2ರಂದು ತನ್ನ ತಾಯಿ ಹಾಜಿರಾ ಅವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ, ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ತೆರಳಿದ್ದ. ಆದರೆ ಅದೇ ದಿನ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದ್ದ ಯುವಕ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಂಗಿ ಮಗುವನ್ನು ನೋಡಲು ಹೋಗೋಣ. ನೀನು ರೆಡಿಯಾಗಿರು ಎಂದು ತಿಳಿಸಿದ್ದ.
ಆದರೆ ಆಬಳಿಕ ಪತ್ನಿ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಆತನ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಆದರೆ ಸುಳಿವು ಸಿಗದ ಕಾರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್ ನಿಯಾಜ್ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಕೊಣಾಜೆ ಪೊಲೀಸ್ ಠಾಣೆ ಮೊಬೈಲ್ ನಂಬರ್ 9480802315, 9019873901 ಅಥವಾ ದೂರವಾಣಿ ಸಂಖ್ಯೆ 0824-2220536, 0824-2220800 ಗೆ ಸಂಪರ್ಕಿಸಲು ಕೋರಲಾಗಿದೆ.
A 33-year-old man from Derlakatte, identified as Mohammad Niyaz, has been reported missing after he left home claiming he had a job opportunity in Bengaluru. A missing person complaint has been registered at the Konaje Police Station.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm