ಬ್ರೇಕಿಂಗ್ ನ್ಯೂಸ್
08-08-25 04:42 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.8 : ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು:ದೂರುದಾರನ ಹೇಳಿಕೆಯಂತೆ ಧರ್ಮಸ್ಥಳ - ಸುಬ್ರಹ್ಮಣ್ಯ ಹೆದ್ದಾರಿಯ ಬೋಳಿಯಾರ್ ಎಂಬ ಹೊಸ ಜಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರುದಾರ ತೋರಿಸಿದ ಜಾಗದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಅಲ್ಲಿ ಎರಡು ಕಡೆ ಅಸ್ಥಿಪಂಜರದ ಸಾಕ್ಷ್ಯ ಲಭಿಸಿತ್ತು. ಆನಂತರ, ಅಲ್ಲಿ ಗುರುತಿಸಿರುವ 13ನೇ ಪಾಯಿಂಟ್ ನಲ್ಲಿ ಇನ್ನೂ ಶೋಧ ಕಾರ್ಯ ನಡೆದಿಲ್ಲ.




ಈ ನಡುವೆ, ಎಸ್.ಐ.ಟಿ ತಂಡವನ್ನು ದೂರುದಾರ ಹೊಸ ಜಾಗಕ್ಕೆ ಕರೆದೊಯ್ದಿದ್ದಾನೆ. ಧರ್ಮಸ್ಥಳದಿಂದ ಎರಡು ಕಿಮೀ ದೂರದ ಬೊಳಿಯಾರ್ ಗೋಂಕ್ರತಾರ್ ಎಂಬಲ್ಲಿನ ದಟ್ಟ ಅರಣ್ಯಕ್ಕೆ ಎಸ್.ಐ.ಟಿ ತಂಡ ಆಗಮಿಸಿದೆ. ಹೊಸ ಜಾಗದಲ್ಲಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬ ಕುತೂಹಲ ಇದೆ. ಹೊಸ ಜಾಗದಲ್ಲಿ ಸ್ಥಳ ಗುರುತು ಹಾಕಲು ಎಸ್ಐಟಿ ಮುಂದಾಗಿದ್ದು ಪಾಯಿಂಟ್ ನಂ 15 ರ ಸೈನ್ ಬೋರ್ಡ್ ತೆಗೆದುಕೊಂಡು ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ.
ಕಲ್ಲೇರಿಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಹೊಸ ಜಾಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು ಎಸ್ಐಟಿ ತಂಡ ಮತ್ತು ಶವ ಹೂತಿದ್ದಾನೆ ಎನ್ನಲಾದ ಅರಣ್ಯದೊಳಕ್ಕೆ ದೂರುದಾರ ಕರೆದೊಯ್ದಿದ್ದಾನೆ. ಜುಲೈ 3ರಂದು ನೀಡಿದ್ದ ದೂರಿನಲ್ಲಿ ಕಲ್ಲೇರಿ ಎಂಬಲ್ಲಿ ಶಾಲಾ ಸಮವಸ್ತ್ರದ ಜೊತೆಗೆ ಬಾಲಕಿಯನ್ನು ಹೂತು ಹಾಕಿದ್ದಾಗಿ ಹೇಳಿದ್ದ. ಅಲ್ಲಿಂದ ಒಂದು ಕಿಮೀ ಮುಂದೆ ಬೊಳಿಯಾರ್ ಎಂಬಲ್ಲಿಗೆ ತಂಡ ತಲುಪಿದ್ದು ಕಾಡಿನಲ್ಲಿ ಸ್ಥಳ ಶೋಧ ಕಾರ್ಯ ಆರಂಭಿಸಲಾಗಿದೆ. ಸ್ಥಳಕ್ಕೆ ಹಾರೆ ಪಿಕ್ಕಾಸಿನ ಜೊತೆಗೆ ಕಾರ್ಮಿಕರು ಮತ್ತು ಸಣ್ಣ ಹಿಟಾಚಿಯೂ ತೆರಳಿದೆ.
The Special Investigation Team (SIT) probing the Dharmasthala burial case has launched a fresh search operation in a newly identified location near Boliyar along the Dharmasthala-Subrahmanya highway. This move follows a tip-off by the complainant, who recently guided the team to the dense forest area.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm